Don't Miss!
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತೋತಾಪುರಿ' ತಿನ್ನಿಸಲು ರೆಡಿಯಾದ್ರು ಜಗ್ಗೇಶ್, ಅದಿತಿ ಪ್ರಭುದೇವ!
'ನೀರ್ ದೋಸೆ' ಜೋಡಿ ನವರಸ ನಾಯಕ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯ ಪ್ರಸಾದ್ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಬರ್ತಿದೆ. ಅದುವೇ 'ತೋತಾಪುರಿ'. ಈಗಾಗಲೇ 'ನೀರ್ ದೋಸೆ' ಮೂಲಕ ಈ ಜೋಡಿ ದೊಡ್ಡ ದಾಖಲೆ ಬರೆದಿದೆ. ಇದೇ ಜೋಡಿ 'ತೋತಾಪುರಿ' ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಲು ಸಿದ್ಧವಾಗಿದೆ. ತೋತಾಪುರಿ ಚಿತ್ರದ ಬಗ್ಗೆ ಅಪ್ಟೇಡ್ಗಾಗಿ ಕಾಯ್ತಾ ಇರುವವರಿಗೆ ಚಿತ್ರ ತಂಡ ಹೊಸ ಮಾಹಿತಿ ನೀಡಿದೆ.
Recommended Video
'ತೋತಾಪುರಿ' ಆಡಿಯೋ ಟೀಸರ್ ರಿಲೀಸ್ ಮಾಡಲು ಚಿತ್ರ ತಂಡ ಯೋಜನೆ ರೂಪಿಸಿದೆ. ಇದೇ ಜನವರಿ 24ರಂದು ಆಡಿಯೋ ಟೀಸರ್ ಮೂಲಕ ಎದುರುಗೊಳ್ಳಲು ಸಜ್ಜಾಗಿದೆ.
ಪ್ರಾರಂಭದಿಂದಲೂ ಸಾಕಷ್ಟು ಕುತೂಹಲ ಕೆರಳಿಸಿದೆ 'ತೋತಾಪುರಿ'. ಈ ಚಿತ್ರ ಚಿತ್ರರಂಗದಲ್ಲೂ, ಪ್ರೇಕ್ಷಕ ಬಳಗದಲ್ಲೂ ನಿರೀಕ್ಷೆ ಗರಿಗೆದರುವಂತೆ ಮಾಡಿದೆ. ಇದೇ ಮಾದಲ ಬಾರಿಗೆ ಕನ್ನಡ ಕಾಮಿಡಿ ಸಿನಿಮಾವೊಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.
ಇನ್ನು ತಾರಾಗಣದ ವಿಚಾರಕ್ಕೆ ಬಂದರೆ 'ತೋತಾಪುರಿ' ಚಿತ್ರದಲ್ಲಿ, ನವರಸ ನಾಯಕ ಜಗ್ಗೇಶ್ ಅವರ ಜೊತೆಗೆ ಡಾಲಿ ಧನಂಜಯ್, ಸುಮನ್ ರಂಗನಾಥ್, ಅದಿತಿ ಪ್ರಭುದೇವ, ದತ್ತಣ್ಣ, ವೀಣಾ ಸುಂದರ್, ಹೇಮಾ ದತ್, ರೋಹಿತ್ ಪದಕಿ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಕೆ.ಎ.ಸುರೇಶ್ 'ಮೋನಿಫ್ಲಿಕ್ಸ್ ಸ್ಟುಡಿಯೋಸ್' ಬ್ಯಾನರ್ ಅಡಿಯಲ್ಲಿ 'ತೋತಾಪುರಿ' ಚಿತ್ರವನ್ನು ನಿರ್ಮಾಣ ಮಾಡಲಾಗಿದೆ.
'ತೋತಾಪುರಿ' ಸಿನಿಮಾ 2 ಭಾಗಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದು, ಈ ಚಿತ್ರದ ಹಾಡುಗಳಿಗೆ ವಿಜಯಪ್ರಸಾದ್ ಸಾಹಿತ್ಯವಿದೆ. ನಿರಂಜನ್ ಬಾಬು ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ.
-
ದಶಕದ ಹಿಂದೆ ಸುನಿ ಸಿನಿಮ್ಯಾಟಿಕ್ ಯೂನಿವರ್ಸ್ ಪ್ಲ್ಯಾನ್ ಮಾಡಿದ್ರಾ? 'ಬಹುಪರಾಕ್' ಕಥೆಯಲ್ಲಿ ರಿಚ್ಚಿ ಬರೋದ್ಯಾಕೆ?
-
ಬರ್ತ್ಡೇ ಮೂಡ್ನಲ್ಲಿ ರಾಮ್ಚರಣ್ ತಿರುಮಲಕ್ಕೆ ಭೇಟಿ; ಇತ್ತ 'ರಂಗಸ್ಥಳಂ 2' ಜಪ ಮಾಡ್ತಿರೋ ಫ್ಯಾನ್ಸ್ !
-
"ನನಗೆ 38 ವರ್ಷ.. ಮಕ್ಕಳು ಮಾಡಿಕೊಳ್ಳುವ ಬಗ್ಗೆ ಹೇಳಲಾರೆ"; ಪ್ರೆಗ್ನೆನ್ಸಿ ಬಗ್ಗೆ ವರಲಕ್ಷ್ಮಿ ಶರತ್ ಕುಮಾರ್ ಹೇಳಿದ್ದೇನು?