Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಲಾ' ಚಿತ್ರ ನೋಡದೆ ಪ್ರತಿಭಟನೆ ಮಾಡಿ : ಜಗ್ಗೇಶ್
ಸಾಕಷ್ಟು ದಿನಗಳಿಂದ ವಿವಾದದ ಸೃಷ್ಟಿಯಲ್ಲಿ ಸಿಲುಕಿರುವ ರಜನಿಕಾಂತ್ ಅಭಿನಯದ ಕಾಲಾ ಸಿನಿಮಾದ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರಜನಿಕಾಂತ್ ಅವರ ಹೇಳಿಕೆಯಿಂದ ನನಗೂ ನೋವಾಗಿದೆ. ನಾನಂತು ಅವರ ಕಾಲಾ ಚಿತ್ರವನ್ನು ನೋಡುವುದಿಲ್ಲ.
ಚಿತ್ರವನ್ನ ನೋಡದಂತೆಯೂ ಪ್ರತಿಭಟನೆ ಮಾಡುವುದು ಸೂಕ್ತ. ಕನ್ನಡ ಜನರು ಅಂತಹ ಒಂದು ಪ್ರತಿಭಟನೆಯನ್ನು ಮಾಡಬಹುದು.ಆದ್ರೆ ಚಿತ್ರ ಬಿಡುಗಡೆ ವಿಚಾರದಲ್ಲಿ ಈ ಸಮಯ ಇಬ್ಬರಿಗೂ ಸಂದಗ್ದ ಪರಿಸ್ಥಿತಿ ತಂದಿದೆ. ಚಿತ್ರ ಬಿಡುಗಡೆ ಮಾಡಿದ್ರು ಕಷ್ಟ ಮಾಡದೆ ಇದ್ರೂ ಕಷ್ಟ. ಮುಖ್ಯಮಂತ್ರಿಗಳು ಚಿತ್ರ ಬಿಡುಗಡೆ ಬೇಡ ಎಂದಿದ್ದಾರೆ.
ಕನ್ನಡದಲ್ಲೇ ಮಾತನಾಡಿದ ರಜನಿ : 'ಕಾಲಾ' ಬಿಡುಗಡೆಗೆ ಮನವಿ
ಈ ನಿರ್ಧಾರ ಜನರಿಗೆ ಬಿಟ್ಟದ್ದು. ಆದ್ರೆ ರಜನಿಕಾಂತ್ ರಾಜಕೀಯಕ್ಕಾಗಿ ಕಾವೇರಿ ಬಗ್ಗೆ ಮಾತನಾಡೋದು ಸರಿಯಲ್ಲ. ನಾನು ಅವರನ್ನ ರಾಜ್ಕುಮಾರ್ ರಂತೆ ಗೌರವಿಸಿದ್ದೆ. ಆದ್ರೆ ಅವರ ಈ ಹೇಳಿಕೆಯ ನಂತರ ಟ್ವಿಟರ್ ನಲ್ಲೂ ಅವರನ್ನ ಅನ್ಫಾಲೋ ಮಾಡಿದ್ದೀನಿ. ಒಂದು ಮನೆಯಲ್ಲಿರುವ 5 ಮಂದಿಯೇ ಒಂದೆ ರೀತಿ ಇರೋಲ್ಲ.
ಅಂದ ಮೇಲೆ ಎಲ್ಲರು ನಮ್ಮಂತೇಯೆ ಯೋಚನೆ ಮಾಡಬೇಕು ಅನ್ನೋದು ಸರಿಯಲ್ಲ.
ಕಾಲ ಚಿತ್ರವನ್ನ ನಾನಂತು ನೋಡೋಲ್ಲ. ನನ್ನ ಅಭಿಮಾನಿಗಳಿಗು ನನ್ನ ಗುಣವೇ ಇರಲಿದೆ. ಎಂದು ನವರಸ ನಾಯಕ ಜಗ್ಗೇಶ್ ಮೈಸೂರಿನಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.