Don't Miss!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಲಲಿತಾ ವಿಧಿವಶ: ರಜನಿಕಾಂತ್, ಅಮಿತಾಬ್ ಬಚ್ಚನ್ ಸಂತಾಪ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸಂತಾಪ.
ಕಳೆದ ಎರಡೂವರೆ ತಿಂಗಳಿಂದ ಅನಾರೋಗ್ಯದಿಂದ ಬಳುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ನಿನ್ನೆ (ಡಿಸೆಂಬರ್ 5) ರಾತ್ರಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ (ಡಿಸೆಂಬರ್ 4) ಸಂಜೆ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರಿಗೆ ಹೃದಯ ಸ್ತಂಭನವಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜಯಲಲಿತಾ ವಿಧಿವಶರಾಗಿದ್ದಾರೆ.[ಜನರ ಪ್ರಾರ್ಥನೆ ಫಲಿಸಲಿಲ್ಲ, 'ಅಮ್ಮ' ಜಯಲಲಿತಾ ಇನ್ನಿಲ್ಲ]
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ಮೂಲಕ ಬೇಸರ ವ್ಯಕ್ತಪಡಿಸಿರುವ ರಜನಿ, ತಮಿಳುನಾಡು ದಿಟ್ಟ ಮಹಿಳೆಯನ್ನ ಕಳೆದುಕೊಂಡಿದೆ. ಇದು ಕೇವಲ ತಮಿಳುನಾಡಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.['ಅಮ್ಮ' ಜಯಲಲಿತಾ, ಕರ್ನಾಟಕ ಮತ್ತು ಕನ್ನಡ ಚಿತ್ರರಂಗ ]
ರಜನಿಕಾಂತ್
ಟ್ವೀಟ್
''ಕೇವಲ
ತಮಿಳುನಾಡು
ಮಾತ್ರವಲ್ಲ,
ಭಾರತ
ದೇಶವೇ
ಒಬ್ಬ
ಕೆಚ್ಚೆದೆಯ
ಮಹಿಳೆಯನ್ನ
ಕಳೆದುಕೊಂಡಿದೆ.
ನಾನು
ಆ
ದೇವರಲ್ಲಿ
ಪ್ರಾರ್ಥಿಸುತ್ತೇನೆ,
ಜಯಲಲಿತಾ
ಅವರ
ಆತ್ಮಕ್ಕೆ
ಶಾಂತಿ
ಸಿಗಲಿ''-
ರಜನಿಕಾಂತ್,
ನಟ
ಅಮಿತಾಬ್
ಬಚ್ಚನ್
ಸಂತಾಪ
''ಜಯಲಲಿತಾ
ಅವರ
ಸಾವಿನ
ವಿಚಾರದಿಂದ
ತುಂಬಾ
ದುಃಖವಾಗಿದೆ.
ಪ್ರಬಲ
ಮಹಿಳೆಯಾಗಿದ್ದರು,
''ಭಾರತೀಯ
ಚಿತ್ರರಂಗದ
100
ವರ್ಷದ
ಸಂಭ್ರಮವನ್ನ
ಆಚರಿಸಿದ
ಏಕೈಕ
ಮುಖ್ಯಮಂತ್ರಿ
ಜಯಲಲಿತಾ
ಅವರು.
ಎಲ್ಲ
ರಾಜ್ಯಗಳಲ್ಲೂ
ಅತ್ಯಂತ
ಪ್ರಶಂಸೆ
ಪಡೆದುಕೊಂಡಿದ್ದರು''-
ಅಮಿತಾಬ್
ಬಚ್ಚನ್,
ನಟ