For Quick Alerts
For Daily Alerts
Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿನಿಮಾ ನಿರ್ದೇಶನದತ್ತ ಜಯಂತ್ ಕಾಯ್ಕಿಣಿ ಚಿತ್ತ...
News
oi-Naveen
By Naveen
|
ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಜಯಂತ್ ಕಾಯ್ಕಿಣಿ ಹೆಸರು ಕೇಳಿದ ತಕ್ಷಣ ಅವರ ಮುದ್ದಾದ ಹಾಡುಗಳು ನೆನಪಾಗುತ್ತದೆ. ಇಷ್ಟು ದಿನ ತಮ್ಮ ಸಾಹಿತ್ಯದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದ ಜಯಂತ್ ಕಾಯ್ಕಿಣಿ ಅವರು ಈಗ ನಿರ್ದೇಶನ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಜಯಂತ್ ಕಾಯ್ಕಿಣಿ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಕನಸನ್ನು ವ್ಯಕ್ತಪಡಿಸಿದ್ದಾರೆ. ''ನಿರ್ದೇಶನ ಮಾಡುವುದು ನನ್ನ ದೊಡ್ಡ ಕನಸು, ಹೀಗಾಗಿ ನನ್ನ ಕಥೆಗಳು ಸಿನಿಮಾದ ರೀತಿ ಇರುತ್ತದೆ. ನನ್ನೊಳಗೆ ಒಬ್ಬ ನಿರ್ದೇಶಕ ಇದ್ದಾನೆ.'' ಅಂತ ಹೇಳಿಕೊಂಡಿದ್ದಾರೆ.
ನಿರ್ದೇಶನ ಮಾಡುವ ಬಗ್ಗೆ ಮಾತನಾಡಿರುವ ಕಾಯ್ಕಿಣಿ ಅವರು ಯಾವಗ ಸಿನಿಮಾ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಇನ್ನು ನಿರ್ಧಾರ ಮಾಡಿಲ್ಲವಂತೆ. ಅಂದಹಾಗೆ, 'ಚಿಗುರಿದ ಕನಸು' ಚಿತ್ರದಿಂದ ಶುರುವಾದ ಜಯಂತ್ ಕಾಯ್ಕಿಣಿ ಅವರ ಹಾಡುಗಳ ಜಾತ್ರೆ ಮೊನ್ನೆ ಮೊನ್ನೆ ಬಂದ 'ಮುಗುಳುನಗೆ' ಚಿತ್ರದವರೆಗೆ ಸಾಗುತ್ತಾ ಬಂದಿದೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Jayanth Kaikini expressed his desire to direct the film.