For Quick Alerts
For Daily Alerts
Don't Miss!
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ನಿರ್ದೇಶನದತ್ತ ಜಯಂತ್ ಕಾಯ್ಕಿಣಿ ಚಿತ್ತ...
News
oi-Naveen
By Naveen
|
ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಜಯಂತ್ ಕಾಯ್ಕಿಣಿ ಹೆಸರು ಕೇಳಿದ ತಕ್ಷಣ ಅವರ ಮುದ್ದಾದ ಹಾಡುಗಳು ನೆನಪಾಗುತ್ತದೆ. ಇಷ್ಟು ದಿನ ತಮ್ಮ ಸಾಹಿತ್ಯದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದ ಜಯಂತ್ ಕಾಯ್ಕಿಣಿ ಅವರು ಈಗ ನಿರ್ದೇಶನ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಜಯಂತ್ ಕಾಯ್ಕಿಣಿ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಕನಸನ್ನು ವ್ಯಕ್ತಪಡಿಸಿದ್ದಾರೆ. ''ನಿರ್ದೇಶನ ಮಾಡುವುದು ನನ್ನ ದೊಡ್ಡ ಕನಸು, ಹೀಗಾಗಿ ನನ್ನ ಕಥೆಗಳು ಸಿನಿಮಾದ ರೀತಿ ಇರುತ್ತದೆ. ನನ್ನೊಳಗೆ ಒಬ್ಬ ನಿರ್ದೇಶಕ ಇದ್ದಾನೆ.'' ಅಂತ ಹೇಳಿಕೊಂಡಿದ್ದಾರೆ.
ನಿರ್ದೇಶನ ಮಾಡುವ ಬಗ್ಗೆ ಮಾತನಾಡಿರುವ ಕಾಯ್ಕಿಣಿ ಅವರು ಯಾವಗ ಸಿನಿಮಾ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಇನ್ನು ನಿರ್ಧಾರ ಮಾಡಿಲ್ಲವಂತೆ. ಅಂದಹಾಗೆ, 'ಚಿಗುರಿದ ಕನಸು' ಚಿತ್ರದಿಂದ ಶುರುವಾದ ಜಯಂತ್ ಕಾಯ್ಕಿಣಿ ಅವರ ಹಾಡುಗಳ ಜಾತ್ರೆ ಮೊನ್ನೆ ಮೊನ್ನೆ ಬಂದ 'ಮುಗುಳುನಗೆ' ಚಿತ್ರದವರೆಗೆ ಸಾಗುತ್ತಾ ಬಂದಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Jayanth Kaikini expressed his desire to direct the film.