For Quick Alerts
For Daily Alerts
Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ನಿರ್ದೇಶನದತ್ತ ಜಯಂತ್ ಕಾಯ್ಕಿಣಿ ಚಿತ್ತ...
News
oi-Naveen
By Naveen
|
ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಜಯಂತ್ ಕಾಯ್ಕಿಣಿ ಹೆಸರು ಕೇಳಿದ ತಕ್ಷಣ ಅವರ ಮುದ್ದಾದ ಹಾಡುಗಳು ನೆನಪಾಗುತ್ತದೆ. ಇಷ್ಟು ದಿನ ತಮ್ಮ ಸಾಹಿತ್ಯದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದ ಜಯಂತ್ ಕಾಯ್ಕಿಣಿ ಅವರು ಈಗ ನಿರ್ದೇಶನ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಜಯಂತ್ ಕಾಯ್ಕಿಣಿ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಕನಸನ್ನು ವ್ಯಕ್ತಪಡಿಸಿದ್ದಾರೆ. ''ನಿರ್ದೇಶನ ಮಾಡುವುದು ನನ್ನ ದೊಡ್ಡ ಕನಸು, ಹೀಗಾಗಿ ನನ್ನ ಕಥೆಗಳು ಸಿನಿಮಾದ ರೀತಿ ಇರುತ್ತದೆ. ನನ್ನೊಳಗೆ ಒಬ್ಬ ನಿರ್ದೇಶಕ ಇದ್ದಾನೆ.'' ಅಂತ ಹೇಳಿಕೊಂಡಿದ್ದಾರೆ.
ನಿರ್ದೇಶನ ಮಾಡುವ ಬಗ್ಗೆ ಮಾತನಾಡಿರುವ ಕಾಯ್ಕಿಣಿ ಅವರು ಯಾವಗ ಸಿನಿಮಾ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಇನ್ನು ನಿರ್ಧಾರ ಮಾಡಿಲ್ಲವಂತೆ. ಅಂದಹಾಗೆ, 'ಚಿಗುರಿದ ಕನಸು' ಚಿತ್ರದಿಂದ ಶುರುವಾದ ಜಯಂತ್ ಕಾಯ್ಕಿಣಿ ಅವರ ಹಾಡುಗಳ ಜಾತ್ರೆ ಮೊನ್ನೆ ಮೊನ್ನೆ ಬಂದ 'ಮುಗುಳುನಗೆ' ಚಿತ್ರದವರೆಗೆ ಸಾಗುತ್ತಾ ಬಂದಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Jayanth Kaikini expressed his desire to direct the film.