Don't Miss!
- News Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬುದ್ದಿವಂತ 2' ಸಿನಿಮಾಗೆ ಆರ್ ಚಂದ್ರು ಶಿಷ್ಯ ಆಕ್ಷನ್ ಕಟ್
ಉಪೇಂದ್ರ ನಟನೆಯ 'ಬುದ್ದಿವಂತ 2' ಸಿನಿಮಾದ ನಿರ್ದೇಶಕ ಮೌರ್ಯ ಚಿತ್ರದಿಂದ ಹೊರ ಬಂದ ಸುದ್ದಿ ಇತ್ತೀಚಿಗಷ್ಟೆ ಬಂದಿದೆ. ಈಗ ಈ ಜಾಗಕ್ಕೆ ಹೊಸ ನಿರ್ದೇಶಕನ ಆಗಮನ ಆಗಿದೆ.
ರಿಯಲ್ ಸ್ಟಾರ್ 'ಬುದ್ಧಿವಂತ 2' ಫಸ್ಟ್ ಲುಕ್ ರಿಲೀಸ್
'ಬುದ್ದಿವಂತ 2' ಸಿನಿಮಾದ ಸಾರಥ್ಯವನ್ನು ಜಯರಾಂ ಭದ್ರಾವತಿ ವಹಿಸಿಕೊಂಡಿದ್ದಾರೆ. ಈ ಹಿಂದೆ ನಿರ್ದೇಶಕ ಆರ್ ಚಂದ್ರು ಜೊತೆಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಇವರಿಗೆ ಒಂದು ದೊಡ್ಡ ಅವಕಾಶ ಒದಗಿದೆ.
ಆರ್ ಚಂದ್ರು ಜೊತೆಗೆ ಉಪೇಂದ್ರ ಮತ್ತೊಂದು ಸಿನಿಮಾ ಪ್ಲಾನ್ ಮಾಡುತ್ತಿದ್ದರು. ಈಗ ಅದರ ಜೊತೆಗೆ ಚಂದ್ರು ಶಿಷ್ಯ ಕೂಡ ಉಪ್ಪಿಗೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. 'ಬ್ರಹ್ಮ' ಚಿತ್ರದಲ್ಲಿ ಉಪೇಂದ್ರ ಜೊತೆಗೆ ಜಯರಾಂ ಭದ್ರಾವತಿ ಕೆಲಸ ಮಾಡಿದ್ದರು.
'ಬುದ್ಧಿವಂತ'ನ ಚಿತ್ರದಿಂದ ಹೊರಬಂದ ಯುವ ನಿರ್ದೇಶಕ
'ಬುದ್ದಿವಂತ 2' ಸಿನಿಮಾದಲ್ಲಿ ಮೇಘನಾ ರಾಜ್, ಸೋನಾಲ್ ಮಾಂಟೇರಿಯಾ ನಾಯಕಿಯರಾಗಿದ್ದಾರೆ. ಆದಿತ್ಯ ಖಳನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟಿ ಆರ್ ಚಂದ್ರಶೇಖರ್ ಸಿನಿಮಾದ ನಿರ್ಮಾಣ ಮಾಡುತ್ತಿದ್ದಾರೆ. ಗುರುಕಿರಣ್ ಸಂಗೀತ ನೀಡಲಿದ್ದಾರೆ.