'ಬುದ್ದಿವಂತ 2' ಸಿನಿಮಾಗೆ ಆರ್ ಚಂದ್ರು ಶಿಷ್ಯ ಆಕ್ಷನ್ ಕಟ್

ಉಪೇಂದ್ರ ನಟನೆಯ 'ಬುದ್ದಿವಂತ 2' ಸಿನಿಮಾದ ನಿರ್ದೇಶಕ ಮೌರ್ಯ ಚಿತ್ರದಿಂದ ಹೊರ ಬಂದ ಸುದ್ದಿ ಇತ್ತೀಚಿಗಷ್ಟೆ ಬಂದಿದೆ. ಈಗ ಈ ಜಾಗಕ್ಕೆ ಹೊಸ ನಿರ್ದೇಶಕನ ಆಗಮನ ಆಗಿದೆ.

'ಬುದ್ದಿವಂತ 2' ಸಿನಿಮಾದ ಸಾರಥ್ಯವನ್ನು ಜಯರಾಂ ಭದ್ರಾವತಿ ವಹಿಸಿಕೊಂಡಿದ್ದಾರೆ. ಈ ಹಿಂದೆ ನಿರ್ದೇಶಕ ಆರ್ ಚಂದ್ರು ಜೊತೆಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಇವರಿಗೆ ಒಂದು ದೊಡ್ಡ ಅವಕಾಶ ಒದಗಿದೆ.

Jayaram Bhadravathi Will Be Directing Buddhivantha 2 Kannada Movie

ಆರ್ ಚಂದ್ರು ಜೊತೆಗೆ ಉಪೇಂದ್ರ ಮತ್ತೊಂದು ಸಿನಿಮಾ ಪ್ಲಾನ್ ಮಾಡುತ್ತಿದ್ದರು. ಈಗ ಅದರ ಜೊತೆಗೆ ಚಂದ್ರು ಶಿಷ್ಯ ಕೂಡ ಉಪ್ಪಿಗೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. 'ಬ್ರಹ್ಮ' ಚಿತ್ರದಲ್ಲಿ ಉಪೇಂದ್ರ ಜೊತೆಗೆ ಜಯರಾಂ ಭದ್ರಾವತಿ ಕೆಲಸ ಮಾಡಿದ್ದರು.

Jayaram Bhadravathi Will Be Directing Buddhivantha 2 Kannada Movie

'ಬುದ್ದಿವಂತ 2' ಸಿನಿಮಾದಲ್ಲಿ ಮೇಘನಾ ರಾಜ್, ಸೋನಾಲ್ ಮಾಂಟೇರಿಯಾ ನಾಯಕಿಯರಾಗಿದ್ದಾರೆ. ಆದಿತ್ಯ ಖಳನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟಿ ಆರ್ ಚಂದ್ರಶೇಖರ್ ಸಿನಿಮಾದ ನಿರ್ಮಾಣ ಮಾಡುತ್ತಿದ್ದಾರೆ. ಗುರುಕಿರಣ್ ಸಂಗೀತ ನೀಡಲಿದ್ದಾರೆ.

More from Filmibeat

English summary
Jayaram Bhadravathi will be directing Upendra's 'Buddhivantha 2' kannada movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X