Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶಸ್ವಿ ಎರಡನೇ ವಾರಕ್ಕೆ ಕಾಲಿಟ್ಟ 'ಕಾಫಿತೋಟ' ಸಿನಿಮಾ
Recommended Video
ಟಿ.ಎನ್.ಸೀತಾರಾಮ್ ನಿರ್ದೇಶನದ 'ಕಾಫಿತೋಟ' ಚಿತ್ರ ಯಶಸ್ವಿಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. 'ಕಾಫಿತೋಟ' ಒಂದು ಮರ್ಡರ್ ಮಿಸ್ಟರಿ ಸಿನಿಮಾವಾಗಿದ್ದು, ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ರೆಸ್ಪಾನ್ಸ್ ಸಿಗುತ್ತಿದೆ.
'ಕಾಫಿತೋಟ' ಚಿತ್ರದ ಖ್ಯಾತ ಪತ್ರಿಕೆಗಳ ವಿಮರ್ಶೆ 'ಫಿಲ್ಮಿಬೀಟ್ ಕನ್ನಡ'ದಲ್ಲಿ ಲಭ್ಯ
ಆಗಸ್ಟ್ 18ಕ್ಕೆ ಬಿಡುಗಡೆಯಾಗಿದ್ದ ಈ ಸಿನಿಮಾ ಈಗ ಎರಡನೇ ವಾರಕ್ಕೆ ಮುನ್ನುಗ್ಗುತ್ತಿದೆ. ಬೆಂಗಳೂರಿನ 'ಅನುಪಮ' ಚಿತ್ರಮಂದಿರ ಸೇರಿದಂತೆ ಸಾಕಷ್ಟು ಚಿತ್ರಮಂದಿರಗಳಲ್ಲಿ ಈ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
ಚಿತ್ರದಲ್ಲಿ ಮೈಥಿಲಿ ಪಾತ್ರವನ್ನು ಮಾಡಿರುವ ನಟಿ ರಾಧಿಕ ಚೇತನ್, ನಿರಂಜನ್ ಪಾತ್ರವನ್ನು ಮಾಡಿರುವ ರಘು ಮುಖರ್ಜಿ ಮತ್ತು ಚಾರ್ಲಿ ಪಾತ್ರಧಾರಿ ರಾಹುಲ್ ಮೂರು ಜನರ ನಟನೆ ಗಮನ ಸೆಳೆಯುತ್ತದೆ.
ವಿಮರ್ಶೆ: ಕುತೂಹಲಭರಿತ 'ಕಾಫಿತೋಟ'ದಲ್ಲಿ ಥ್ರಿಲ್ಲಿಂಗ್ ಜರ್ನಿ
ಅಂದಹಾಗೆ, ಕಾಫಿತೋಟ' ನಿರ್ದೇಶಕ ಸೀತಾರಾಮ್ ಅವರ ಸ್ಟೈಲ್ ಆಫ್ ಸಿನಿಮಾ. ಅವರ ಧಾರಾವಾಹಿಗಳನ್ನು ನೋಡಿ ಇಷ್ಟಪಟ್ಟ ಜನರಿಗೆ ಈ ಸಿನಿಮಾ ಕೂಡ ಇಷ್ಟ ಆಗುತ್ತದೆ. 'ಕಾಫಿತೋಟ' ಮರ್ಡರ್ ಮಿಸ್ಟರಿ ಕಥೆ ಆಧರಿಸಿದ್ದರೂ ಇದೊಂದು ಫ್ಯಾಮಿಲಿ ಓರಿಯೆಂಟೆಡ್ ಚಿತ್ರ. ಹಾಗಾಗಿ ಕುಟುಂಬ ಸಮೇತ ಸಿನಿಮಾ ನೋಡಬಹುದು.