Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿರೀಶ್ ಕಾರ್ನಾಡ್ ನಿಧನಕ್ಕೆ ಕಮಲ್ ಹಾಸನ್ ಸಂತಾಪ
Recommended Video
ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಾಟಕಗಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಇಂದು ಬೆಳಗ್ಗೆ(ಜೂನ್ 10) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರ್ನಾಡ್ ನಿಧನಕ್ಕೆ ಅನೇಕ ಗಣ್ಯರು ಚಿತ್ರರಂಗ, ರಾಜಕೀಯ ಸಾಹಿತ್ಯ ಲೋಕದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಕಾರ್ನಾಡ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ
ಗಿರೀಶ್ ಕಾರ್ನಾಡ್ ಬಗ್ಗೆ ಕಮಲ್ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. "ಗಿರೀಶ್ ಕಾರ್ನಾಡ್ ಅವರ ಬರಹಗಳು ವಿಸ್ಮಯ ಮತ್ತು ನನಗೆ ಸ್ಫೂರ್ತಿ ನೀಡಿವೆ. ಅವರ ಬರಹಗಳಿಂದ ಪ್ರೇರಣೆ ಪಡೆದ ಅನೇಕ ಅಭಿಮಾನಿಗಳು ಮತ್ತು ಬರಹಗಾರಿಗೆ ಅವರ ಅಗಲಿಕೆ ನಷ್ಟವೊಂಟುಮಾಡಿದೆ.
ಕಮಲ್ ಹಾಸನ್ ಮತ್ತು ಗಿರೀಶ್ ಕಾರ್ನಾಡ್ ಹೇ ರಾಮ್ ಮತ್ತು ಗುಣ ಸಿನಿಮಾದಲ್ಲಿ ಒಟ್ಟಿಗೆ ಕೆಲಸಮಾಡಿದ್ದಾರೆ. ಕಮಲ್ ಹಾಸನ್ ನಿರ್ದೇಶನ ಮತ್ತು ನಟನೆ ಮಾಡಿರು 'ಹೇ ರಾಮ್' ಸಿನಿಮಾದಲ್ಲಿ ಕಾರ್ನಾಡ್ ಉಪ್ಪಿಲ್ಲಿ ಐಯಂಗರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 'ಗುಣ' ಸಿನಿಮಾದಲ್ಲಿ ಡಾಕ್ಟರ್ ಪಾತ್ರದಲ್ಲಿ ಮಿಂಚಿದ್ದರು.