Don't Miss!
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಿಕಾ 'ತಲೆ' ಬಗ್ಗೆ ಕಾಳಜಿ ತೋರಿದ ಕಮಲ್ ಹಾಸನ್.!
'ಪದ್ಮಾವತಿ' ಚಿತ್ರದಲ್ಲಿ 'ರಾಣಿ ಪದ್ಮಾವತಿ' ಪಾತ್ರ ನಿರ್ವಹಿಸಿರುವ ದೀಪಿಕಾ ಪಡುಕೋಣೆಯ ತಲೆ ಕತ್ತರಿಸಿದವರಿಗೆ 5 ಕೋಟಿ, 10 ಕೋಟಿ ಬಹುಮಾನ ನೀಡುತ್ತೇವೆ ಎಂದು ರಜಪೂತ ಪ್ರತಿಭಟನಕಾರರು ಘೋಷಿಸಿದ್ದರು.
ಇದಕ್ಕೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದ್ದು, ದೀಪಿಕಾ ಪಡುಕೋಣೆ ಬೆಂಬಲಕ್ಕೆ ನಟ-ನಟಿಯರು ಹಾಗೂ ಸಾಮಾಜಿಕ ಹೋರಾಟಗಾರು ನಿಂತಿದ್ದರು. ಈಗ ತಮಿಳು ನಟ ಸೂಪರ್ ಸ್ಟಾರ್ ಕಮಲ್ ಹಾಸನ್ ಕೂಡ ದೀಪಿಕಾ ಪರ ನಿಲುವು ತೋರಿದ್ದಾರೆ.
'ಪದ್ಮಾವತಿ' ಬೆಂಬಲಕ್ಕೆ ನಿಂತ ಸಿಎಂ, ಡಿಕೆಶಿ ಮತ್ತು ಸ್ಯಾಂಡಲ್ ವುಡ್
ದೀಪಿಕಾ ತಲೆಗೆ ಬೆಲೆ ಕಟ್ಟಿದ್ದವರಿಗೆ ನೇರವಾಗಿ ತಿರುಗೇಟು ನೀಡಿರುವ ಕಮಲ್ ಹಾಸನ್ ತಮ್ಮ ಟ್ವಿಟ್ಟರ್ ಮೂಲಕ 'ಪದ್ಮಾವತಿ' ವಿರುದ್ಧದ ಹೋರಾಟಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೀಪಿಕಾ ಪಡುಕೋಣೆ ತಲೆ ಕತ್ತರಿಸಿದ್ರೆ 5 ಕೋಟಿ ಬಹುಮಾನ
''ದೀಪಿಕಾ ತಲೆಯನ್ನು ನಾನು ರಕ್ಷಿಸಬೇಕು ಎಂದುಕೊಂಡಿದ್ದೇನೆ. ಅವರ ದೇಹಕ್ಕಿಂತ ಹೆಚ್ಚಾಗಿ ಅವರನ್ನ ಗೌರವಿಸುತ್ತೇವೆ. ಅವರ ಸ್ವಾತಂತ್ರ್ಯವನ್ನು ಗೌರವಿಸಬೇಕು. ಇದನ್ನು ಯಾರೂ ಬೇಡ ಎನ್ನಲ್ಲ. ಬಹಳಷ್ಟು ಮಂದಿ ನನ್ನ ಸಿನಿಮಾಗಳನ್ನು ವಿರೋಧಿಸಿದರು. ಯಾವುದೇ ಕ್ಷೇತ್ರದಲ್ಲಾಗಬಹುದು ಉಗ್ರವಾದ ಧೋರಣೆ ಒಳ್ಳೆಯದಲ್ಲ. ಎಚ್ಚೆತ್ತುಕೋ ಭಾರತ.. ಕೇಳಿಸಿಕೊಳ್ಳುತ್ತಿದ್ದೀಯಾ ಭಾರತ ಮಾತೆ'' ಎಂದು ಟ್ವೀಟ್ ಮಾಡಿದ್ದಾರೆ.
I wantMs.Deepika's head.. saved. Respect it more than her body.Even more her freedom. Do not deny her that.Many communities have apposed my films.Extremism in any debate is deplorable. Wake up cerebral India.Time to think. We've said enough. Listen Ma Bharat
— Kamal Haasan (@ikamalhaasan) November 20, 2017