Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌರಿ ಲಂಕೇಶ್ ಹತ್ಯೆಯ ಬಗ್ಗೆ ನಟ ಕಮಲ್ ಹಾಸನ್ ಹೇಳಿದ್ದೇನು?
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹತ್ಯೆ ಯಾಕೆ ನಡೆಯಿತು ಎಂಬ ಚರ್ಚೆ ಆಗ್ತಿದೆ. ಈಗ ತಮಿಳು ನಟ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಗೌರಿ ಲಂಕೇಶ್ ಅವರ ಹತ್ಯೆಯನ್ನ ಖಂಡಿಸಿ ಮಾತನಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಗೌರಿ ಅವರ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್ ''ಗನ್ ನಿಂದ ಒಂದು ಧ್ವನಿಯನ್ನು ಮೌನವಾಗಿಸಿ ಚರ್ಚೆಯನ್ನು ಗೆಲ್ಲುವುದು ಕೆಟ್ಟ ಮಾರ್ಗ'' ಎಂದಿದ್ದಾರೆ.
ಗೌರಿ ಹತ್ಯೆ : ಗಾಂಭೀರ್ಯತೆ ಕಳೆದುಕೊಂಡ ರಾಹುಲ್ ವ್ಯಾಖ್ಯಾನ
Silencing a voice with a gun is the worst way to win a debate. Condolence to all those who are grieving Gauri Lankesh's demise.
— Kamal Haasan (@ikamalhaasan) September 7, 2017
ಕಮಲ್ ಹಾಸನ್ ಮಾತ್ರವಲ್ಲ, ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಹಲವು ಸೆಲಬ್ರಿಟಿಗಳು ಬೇಸರ ವ್ಯಕ್ತಪಡಿಸಿದ್ದರು. ಬಾಲಿವುಡ್ ಚಿತ್ರರಂಗದಲ್ಲೂ ಕೂಡ ಈ ಹತ್ಯೆಯನ್ನ ವಿರೋಧಿಸಿದ್ದಾರೆ. ನಿರ್ದೇಶಕ ಮಹೇಶ್ ಭಟ್, ನಟಿ ಸೋನಂ ಕಪೂರ್, ಫರಾನ್ ಅಖ್ತರ್ ಸೇರಿದಂತೆ ಮುಂತಾದವರು ಟ್ವಿಟ್ಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಕಡೆಯ ಕ್ಷಣಗಳು ಹೇಗಿದ್ದವು?