Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌರಿ ಲಂಕೇಶ್ ಹತ್ಯೆಯ ಬಗ್ಗೆ ನಟ ಕಮಲ್ ಹಾಸನ್ ಹೇಳಿದ್ದೇನು?
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹತ್ಯೆ ಯಾಕೆ ನಡೆಯಿತು ಎಂಬ ಚರ್ಚೆ ಆಗ್ತಿದೆ. ಈಗ ತಮಿಳು ನಟ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಗೌರಿ ಲಂಕೇಶ್ ಅವರ ಹತ್ಯೆಯನ್ನ ಖಂಡಿಸಿ ಮಾತನಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಗೌರಿ ಅವರ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್ ''ಗನ್ ನಿಂದ ಒಂದು ಧ್ವನಿಯನ್ನು ಮೌನವಾಗಿಸಿ ಚರ್ಚೆಯನ್ನು ಗೆಲ್ಲುವುದು ಕೆಟ್ಟ ಮಾರ್ಗ'' ಎಂದಿದ್ದಾರೆ.
ಗೌರಿ ಹತ್ಯೆ : ಗಾಂಭೀರ್ಯತೆ ಕಳೆದುಕೊಂಡ ರಾಹುಲ್ ವ್ಯಾಖ್ಯಾನ
Silencing a voice with a gun is the worst way to win a debate. Condolence to all those who are grieving Gauri Lankesh's demise.
— Kamal Haasan (@ikamalhaasan) September 7, 2017
ಕಮಲ್ ಹಾಸನ್ ಮಾತ್ರವಲ್ಲ, ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಹಲವು ಸೆಲಬ್ರಿಟಿಗಳು ಬೇಸರ ವ್ಯಕ್ತಪಡಿಸಿದ್ದರು. ಬಾಲಿವುಡ್ ಚಿತ್ರರಂಗದಲ್ಲೂ ಕೂಡ ಈ ಹತ್ಯೆಯನ್ನ ವಿರೋಧಿಸಿದ್ದಾರೆ. ನಿರ್ದೇಶಕ ಮಹೇಶ್ ಭಟ್, ನಟಿ ಸೋನಂ ಕಪೂರ್, ಫರಾನ್ ಅಖ್ತರ್ ಸೇರಿದಂತೆ ಮುಂತಾದವರು ಟ್ವಿಟ್ಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಕಡೆಯ ಕ್ಷಣಗಳು ಹೇಗಿದ್ದವು?