ಗೌರಿ ಲಂಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ 'ಕನಕ' ಚಿತ್ರತಂಡ

By Bharath Kumar

ಹಿರಿಯ ಪತ್ರಕರ್ತೆ, ಚಿಂತಕಿ, ಲಂಕೇಶ್ ಪತ್ರಿಕೆ ಸಂಪಾದಕಿ ಗೌರಿ ಲಂಕೇಶ್(55) ಅವರ ನಿಧನಕ್ಕೆ 'ಕನಕ' ಚಿತ್ರತಂಡ ಸಂತಾಪ ಸೂಚಿಸಿದೆ. ನಟ ದುನಿಯಾ ವಿಜಯ್, ನಿರ್ದೇಶಕ ಆರ್ ಚಂದ್ರು ಸೇರಿದಂತೆ ಇಡೀ ಚಿತ್ರತಂಡ ಮೌನಾಚರಣೆ ಮಾಡುವ ಮೂಲಕ ಗೌರಿ ಲಂಕೇಶ್ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

''ಹಿರಿಯ ಪತ್ರಕರ್ತೆ ವಿಚಾರವಾದಿ ಚಿಂತಕಿ ಗೌರಿ ಲಂಕೇಶ್ ಆತ್ಮಕ್ಕೆ ಶಾಂತಿ ಸಿಗಲಿ. ಕೊಲೆಗಡುಕರಿಗೆ ಶಿಕ್ಷೆಯಾಗಲಿ. ವಿಚಾರವಾದಿಗಳನ್ನ ಕೊಲ್ಲಬಹುದು, ವಿಚಾರಗಳನ್ನಲ್ಲ. ಸತ್ಯಕ್ಕೆ ಸಾವಿಲ್ಲ'' ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ.

Kanaka Team mourn for the death of Gauri Lankesh

ಆರ್.ಚಂದ್ರು ನಿರ್ದೇಶನದ 'ಕನಕ' ಸಿನಿಮಾ ಸದ್ಯ ಮೇಲುಕೋಟೆಯಲ್ಲಿ ಅಂತಿಮ ಹಂತದ ಚಿತ್ರೀಕರಣ ಮಾಡುತ್ತಿದೆ. ದುನಿಯಾ ವಿಜಯ್ ನಾಯಕನಾಗಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಮಾನ್ವಿತಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಗಣ್ಯರು ಏನಂತಾರೆ?

ವಿಡಿಯೋ ನೋಡಿ

More from Filmibeat

English summary
Duniya vijay Starrer Kanaka Team mourn for the death of Veteran Journalist Gauri Lankesh. The Movie Directed by R Chandru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X