For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌರಿ ಲಂಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ 'ಕನಕ' ಚಿತ್ರತಂಡ
News
oi-Bharathkumar
By Bharath Kumar
|
ಹಿರಿಯ ಪತ್ರಕರ್ತೆ, ಚಿಂತಕಿ, ಲಂಕೇಶ್ ಪತ್ರಿಕೆ ಸಂಪಾದಕಿ ಗೌರಿ ಲಂಕೇಶ್(55) ಅವರ ನಿಧನಕ್ಕೆ 'ಕನಕ' ಚಿತ್ರತಂಡ ಸಂತಾಪ ಸೂಚಿಸಿದೆ. ನಟ ದುನಿಯಾ ವಿಜಯ್, ನಿರ್ದೇಶಕ ಆರ್ ಚಂದ್ರು ಸೇರಿದಂತೆ ಇಡೀ ಚಿತ್ರತಂಡ ಮೌನಾಚರಣೆ ಮಾಡುವ ಮೂಲಕ ಗೌರಿ ಲಂಕೇಶ್ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
''ಹಿರಿಯ ಪತ್ರಕರ್ತೆ ವಿಚಾರವಾದಿ ಚಿಂತಕಿ ಗೌರಿ ಲಂಕೇಶ್ ಆತ್ಮಕ್ಕೆ ಶಾಂತಿ ಸಿಗಲಿ. ಕೊಲೆಗಡುಕರಿಗೆ ಶಿಕ್ಷೆಯಾಗಲಿ. ವಿಚಾರವಾದಿಗಳನ್ನ ಕೊಲ್ಲಬಹುದು, ವಿಚಾರಗಳನ್ನಲ್ಲ. ಸತ್ಯಕ್ಕೆ ಸಾವಿಲ್ಲ'' ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನ ಖಂಡಿಸಿದ ನಟ ಜಗ್ಗೇಶ್
ಆರ್.ಚಂದ್ರು ನಿರ್ದೇಶನದ 'ಕನಕ' ಸಿನಿಮಾ ಸದ್ಯ ಮೇಲುಕೋಟೆಯಲ್ಲಿ ಅಂತಿಮ ಹಂತದ ಚಿತ್ರೀಕರಣ ಮಾಡುತ್ತಿದೆ. ದುನಿಯಾ ವಿಜಯ್ ನಾಯಕನಾಗಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಮಾನ್ವಿತಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಗಣ್ಯರು ಏನಂತಾರೆ?
ವಿಡಿಯೋ ನೋಡಿ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Duniya vijay Starrer Kanaka Team mourn for the death of Veteran Journalist Gauri Lankesh. The Movie Directed by R Chandru.