Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಪರವಾಗಿ ಪ್ರಚಾರಕ್ಕಿಳಿದ್ರು ಚಾಲೆಂಜಿಂಗ್ ಸ್ಟಾರ್
Recommended Video
ಸಿಎಂ ಸಿದ್ದರಾಮಯ್ಯ ಪರವಾಗಿ ಈ ಬಾರಿ ಸ್ಟಾರ್ ನಾಯಕರು ಪ್ರಚಾರ ಮಾಡಲಿದ್ದಾರೆ. ನಿನ್ನೆಯಿಂದ ಸುದೀಪ್ ಪ್ರಚಾರ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು ಆದರೆ ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿದ್ದರಾಮಯ್ಯ ಅವರಿಗಾಗಿ ಜನರ ಬಳಿ ಮತಯಾಚನೆ ಮಾಡಲಿದ್ದಾರೆ.
ನಾಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ನಟ ದರ್ಶನ್ ಚಾಮುಂಡೇಶ್ವರಿ ಕ್ಷೇತ್ರದ ಹಲವು ಗ್ರಾಮಗಳಿಗೆ ಭೇಟಿ ನೀಡಿ ರೋಡ್ ಶೋ ಮಾಡಲಿದ್ದಾರೆ .
ಈ ಬಾರಿ ಸಿಎಂ ಸಿದ್ದರಾಮಯ್ಯಗೆ ಕನ್ನಡದ ಸ್ಟಾರ್ ನಟರ ಭರ್ಜರಿ ಕ್ಯಾಂಪೈನ್ ಮಾಡಿಕೊಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಪರ ಸುದೀಪ್ ಪ್ರಚಾರಕ್ಕೆ ವಿಘ್ನ
ದರ್ಶನ್ ಕೂಡ ಸುದೀಪ್ ಹಾಗೂ ಯಶ್ ಅವರಂತೆ ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡದೆ ವ್ಯಕ್ತಿಗಾಗಿ ಮತಯಾಚನೆ ಮಾಡುತ್ತಾರೆ. ದರ್ಶನ್ ಮೂಲತ ಮೈಸೂರಿನವರೇ ಆದ್ದರಿಂದ ಅವರನ್ನೇ ಬಳಸಿಕೊಂಡು ಪ್ರಚಾರ ಮಾಡಿದರೆ ಉಪಯೋಗವಾಗುತ್ತೆ ಎನ್ನುವ ಲೆಕ್ಕಾಚಾರ ಸಿದ್ದರಾಮಯ್ಯ ಅವರದ್ದು.
ನಾಳೆ ಸಿದ್ದರಾಮಯ್ಯನವರ ಪರ ಪ್ರಚಾರ ಮಾಡಿದ ನಂತರ ದರ್ಶನ್ ನಿರ್ಮಾಪಕ ಮುನಿರತ್ನ ಅವರ ಪರವಾಗಿಯೋ ಮತಯಾಚನೆ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಸುದೀಪ್ ಚುನಾವಣಾ ಪ್ರಚಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರು ಯಾರು ?