Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟ ಹಾಗೂ ಗೀತರಚನೆಕಾರ ಗೋಟೂರಿ ನಿಧನ!
Recommended Video
ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ಬರಹಗಾರ ಗೋಟೂರಿ ವಿಧಿಶರಾಗಿದ್ದಾರೆ. ನಿನ್ನೆ ಸಂಜೆ ಯಲಹಂಕದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನೇಕ ವರ್ಷಗಳು ಚಿತ್ರರಂಗದಲ್ಲಿ ಇದ್ದ ಇವರು ಹೆಚ್ಚಾಗಿ ನಟ ಕಾಶೀನಾಥ್ ಅವರ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಉಪೇಂದ್ರ ನಿರ್ದೇಶನದ 'ಶ್' ಚಿತ್ರದಲ್ಲಿ ನಾಯಕಿಯ ತಂದೆಯ ಪಾತ್ರದಲ್ಲಿ ಗೋಟೂರಿ ನಟಿಸಿದ್ದರು.
ಗೋಲ್ಡನ್ ಸ್ಟಾರ್ ಗಣೇಶ್ ತಂದೆ ನಿಧನ
ಗೋಟೂರಿ ಒಬ್ಬ ನಟನಿಗಿಂತ ಒಬ್ಬ ಬರಹಗಾರನಾಗಿ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ನಟನೆಯ ದಾಖಲೆ ಸೃಷ್ಟಿಸಿದ 'ಆಪ್ತಮಿತ್ರ' ಚಿತ್ರದ ರಾ.ರಾ.ಹಾಡಿನ ರಚನೆಕಾರ ಕೂಡ ಇವರೇ ಆಗಿದ್ದಾರೆ.
ಜೊತೆಗೆ ಸಂಗೀತ ನಿರ್ದೇಶಕರಾದ ಗುರುಕಿರಣ್ ಹಾಗೂ ವಿ ಮನೋಹರ್ ಅವರ ಸಂಗೀತದಲ್ಲಿ ಹಾಡುಗಳನ್ನು ಬರೆದಿದ್ದಾರೆ. ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದಲ್ಲಿ ಬಂದ 'ಆದಿಚುಂಚನಗಿರಿ ಚಿತ್ರಕ್ಕೆ ಕಥೆ ರಚಿಸಿದ್ದರು. 'ಜಯ ಜನಾರ್ಥನ ಕೃಷ್ಣ...'. ಎಂಬ ಜನಪ್ರಿಯ ಗೀತೆಯನ್ನು ಇವರೇ ಬರೆದಿದ್ದಾರೆ.
ಅಪಘಾತದಲ್ಲಿ ಎನ್ಟಿಆರ್ ಪುತ್ರ ನಂದಮೂರಿ ಹರಿಕೃಷ್ಣ ದುರ್ಮರಣ
ವಯೋಸಹಜ ಕಾಯಿಲೆಯಿಂದ ನಿನ್ನೆ ಸಂಜೆ ಗೋಟೂರಿ ವಿಧಿವಶರಾಗಿದ್ದಾರೆ. ಯಲಹಂಕದಲ್ಲಿ ಇವರ ಅಂತ್ಯಸಂಸ್ಕಾರ ನಡೆಯಲಿದೆ.