For Quick Alerts
For Daily Alerts
Don't Miss!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Automobiles Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರೂಪಕನಾದ ಸಾಹಸಸಿಂಹನ ಅಳಿಯ ಅನಿರುದ್ಧ್
News
oi-Naveen
By Naveen
|
ನಟ ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಈಗ ನಿರೂಪಕನಾಗಿದ್ದಾರೆ. ಹಾಗಂತ ಅವರು ರಿಯಲ್ ಆಗಿ ಯಾವುದೇ ಚಾನಲ್ ನಲ್ಲಿ ಅಂಕರ್ ಆಗಿ ಕೆಲಸಕ್ಕೆ ಸೇರಿಲ್ಲ. ಇದೆಲ್ಲ ಅವರ ಹೊಸ ಸಿನಿಮಾಗಾಗಿ ಮಾತ್ರ.
ಅನಿರುದ್ಧ್ ಈಗ 'ಅಭಯಹಸ್ತ' ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಟಿವಿ ಅಂಕರ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಸಿಂಪಲ್ ಆಗಿ ನಗುಮುಖದಲ್ಲಿ ನಿರೂಪಣೆ ಮಾಡುತ್ತಿದ್ದಾರೆ ಅನಿರುದ್ಧ್. ಇನ್ನು ಚಿತ್ರೀಕರಣದ ಕೆಲವು ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ. ರಾಜಕೀಯ ಕುರಿತು ಟಿವಿಯಲ್ಲಿ ನಡೆಯುವ ದೃಶ್ಯವನ್ನು ಸದ್ಯ ಚಿತ್ರೀಕರಣ ಮಾಡಲಾಗುತ್ತಿದೆ.
ಅಂದಹಾಗೆ, ಈ ಚಿತ್ರವನ್ನು ನವೀನ್ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ರಾಜೇಂದ್ರ ಸೂರಿ ಪ್ರೋಡಕ್ಷನ್ ನಲ್ಲಿ ಸಿನಿಮಾ ನಿರ್ಮಾಣ ಆಗಿದೆ. 'ರಾಜಸಿಂಹ' ಬಳಿಕ ಮತ್ತೆ ಅನಿರುದ್ಧ್ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸತೀಶ್ ಮೆಹ್ತ ಹಾಗೂ ನವೀನ್ ಬಂಡವಾಳ ಹಾಕಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Anirudh playing tv anchor role in 'Abhayahasta' kannada movie.