Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮರಳಿ ಸಿನಿಮಾ ಮಾಡೋದಕ್ಕೆ ಬಂದ ಮಯೂರ್ ಪಟೇಲ್
ನಟ ಮಯೂರ್ ಪಟೇಲ್ ಕನ್ನಡಿಗರಿಗೆ ಹೊಸಬರೇನು ಅಲ್ಲ. ಹಾಗಂತ ಜನಪ್ರಿಯ ನಟರು ಅಲ್ಲ. ಆಗಾಗ ಒಂದಷ್ಟು ಸಿನಿಮಾ ಮಾಡುತ್ತಿದ್ದ ಮಯೂರ್ ಪಟೇಲ್ ಅನೇಕ ವರ್ಷಗಳಿಂದ ಕಣ್ಮರೆ ಆಗಿದ್ದರು.
ಆದರೆ, ಮಯೂರ್ ಈಗ ಮತ್ತೆ ಚಿತ್ರರಂಗಕ್ಕೆ ಬಂದಿದ್ದಾರೆ. 'ರಾಜೀವ' ಎಂಬ ಹೆಸರಿನಲ್ಲಿ ಮಯೂರ್ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ರೈತರ ಬಗ್ಗೆ ಇದೆಯಂತೆ. ಅದೇ ಕಾರಣಕ್ಕೆ 'ಬಂಗಾರದ ಮನುಷ್ಯ' ಸಿನಿಮಾದಲ್ಲಿ ರಾಜ್ ಕುಮಾರ್ ಪಾತ್ರದ ಹೆಸರನ್ನೇ ಈ ಚಿತ್ರಕ್ಕೆ ಇಡಲಾಗಿದೆ.
ಈ ವರ್ಷ ಯಾವ ನಟರ ಸಿನಿಮಾ ಎಷ್ಟು, ಯಾರು ಬೆಸ್ಟು?
ಈಗಾಗಲೇ, ಈ ಸಿನಿಮಾದ ಶೂಟಿಂಗ್ ಮುಗಿದಿದ್ದು, ಟ್ರೇಲರ್ ಬಿಡುಗಡೆಯಾಗಿದೆ. ಫ್ಲೈಯಿಂಗ್ ಕಿಂಗ್ ಮಂಜು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ರಮೇಶ್ ಮತ್ತು ಕಿರಣ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಅಕ್ಷತ ಶ್ರೀಧರ್ ಶೆಟ್ಟಿ ಈ ಸಿನಿಮಾದ ನಾಯಕಿ ಆಗಿದ್ದಾರೆ. ಅಕ್ಷತ ಈ ಹಿಂದೆ 'ಮರ್ಡರ್' ಎನ್ನುವ ಕಿರುಚಿತ್ರ ಮಾಡಿದ್ದು, ಈ ಸಿನಿಮಾದ ಅವಕಾಶ ಅದರಿಂದ ಸಿಕ್ಕಿದೆಯಂತೆ.
ಕಥೆಯ ಗ್ರಿಪ್ಯಿಲ್ಲದೆ ಬೆಟ್ಟದ ತುದಿಯಿಂದ ಜಾರುವ ಪ್ರೇಮಕಥೆ
ಮಯೂರ್ ಪಟೇಲ್ 'ಮಣಿ', 'ಉಡೀಸ್', 'ಗುನ್ನ' 'ಲವ್ ಸ್ಟೋರಿ' ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.