ಜಯದೇವ ಆಸ್ಪತ್ರೆಗೆ ದಾಖಲಾದ ನಟ ಮುಖ್ಯಮಂತ್ರಿ ಚಂದ್ರು

Recommended Video

ಕಳೆದೆರಡು ದಿನದ ಹಿಂದೆ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಘಾತ | FILMIBEAT KANNADA

ಅನಾರೋಗ್ಯದ ಕಾರಣದಿಂದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಮುಖ್ಯಮಂತ್ರಿ ಚಂದ್ರುರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತವಾಗಿತ್ತು.

ಹೃದಯಾಘಾತದ ಕಾರಣ ಇಂದು (ಸೋಮವಾರ) ಆಂಜಿಯೋಗ್ರಾಂ ಮಾಡಬೇಕಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಅವರು ಪಡೆಯುತ್ತಿದ್ದಾರೆ.

ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯ ನೋಡಿಕೊಂಡು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

kannada actor mukhyamantri chandru admitted to hospital

ಮುಖ್ಯಮಂತ್ರಿ ಚಂದ್ರು ಸದ್ಯ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ 'ಮುಖ್ಯಮಂತ್ರಿ' ನಾಟಕದಲ್ಲಿಯೂ ಅಭಿನಯಿಸುತ್ತಿದ್ದಾರೆ.

More from Filmibeat

English summary
Senior Kannada actor Mukhyamantri Chandru admitted to Jayadeva hospital due to Heart attack.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X