For Quick Alerts
For Daily Alerts
Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯದೇವ ಆಸ್ಪತ್ರೆಗೆ ದಾಖಲಾದ ನಟ ಮುಖ್ಯಮಂತ್ರಿ ಚಂದ್ರು
News
oi-Naveen Ms
By Naveen Ms
|
Recommended Video
ಕಳೆದೆರಡು
ದಿನದ
ಹಿಂದೆ
ಮುಖ್ಯಮಂತ್ರಿ
ಚಂದ್ರುಗೆ
ಲಘು
ಹೃದಯಘಾತ
|
FILMIBEAT
KANNADA
ಅನಾರೋಗ್ಯದ ಕಾರಣದಿಂದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಮುಖ್ಯಮಂತ್ರಿ ಚಂದ್ರುರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತವಾಗಿತ್ತು.
ಹೃದಯಾಘಾತದ ಕಾರಣ ಇಂದು (ಸೋಮವಾರ) ಆಂಜಿಯೋಗ್ರಾಂ ಮಾಡಬೇಕಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಅವರು ಪಡೆಯುತ್ತಿದ್ದಾರೆ.
ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯ ನೋಡಿಕೊಂಡು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಚಂದ್ರು ಸದ್ಯ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ 'ಮುಖ್ಯಮಂತ್ರಿ' ನಾಟಕದಲ್ಲಿಯೂ ಅಭಿನಯಿಸುತ್ತಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Senior Kannada actor Mukhyamantri Chandru admitted to Jayadeva hospital due to Heart attack.
Story first published: Monday, June 24, 2019, 13:46 [IST]
Other articles published on Jun 24, 2019