twitter
    For Quick Alerts
    ALLOW NOTIFICATIONS  
    For Daily Alerts

    ಜಯದೇವ ಆಸ್ಪತ್ರೆಗೆ ದಾಖಲಾದ ನಟ ಮುಖ್ಯಮಂತ್ರಿ ಚಂದ್ರು

    |

    Recommended Video

    ಕಳೆದೆರಡು ದಿನದ ಹಿಂದೆ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಘಾತ | FILMIBEAT KANNADA

    ಅನಾರೋಗ್ಯದ ಕಾರಣದಿಂದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಮುಖ್ಯಮಂತ್ರಿ ಚಂದ್ರುರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತವಾಗಿತ್ತು.

    ಹೃದಯಾಘಾತದ ಕಾರಣ ಇಂದು (ಸೋಮವಾರ) ಆಂಜಿಯೋಗ್ರಾಂ ಮಾಡಬೇಕಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಅವರು ಪಡೆಯುತ್ತಿದ್ದಾರೆ.

    ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯ ನೋಡಿಕೊಂಡು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

    kannada actor mukhyamantri chandru admitted to hospital

    ಮುಖ್ಯಮಂತ್ರಿ ಚಂದ್ರು ಸದ್ಯ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ 'ಮುಖ್ಯಮಂತ್ರಿ' ನಾಟಕದಲ್ಲಿಯೂ ಅಭಿನಯಿಸುತ್ತಿದ್ದಾರೆ.

    English summary
    Senior Kannada actor Mukhyamantri Chandru admitted to Jayadeva hospital due to Heart attack.
    Monday, June 24, 2019, 13:46
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X