For Quick Alerts
For Daily Alerts
Don't Miss!
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- News ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ: ಒಂದು ಟ್ವೀಟ್ಗೆ ಸಿಎಂ ಜವಾಬ್ದಾರಿ ಮುಗಿಯಿತೇ?: ಮಾಜಿ ಸಿಎಂ
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಟ್ಟೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ನಟ ಶರಣ್
News
oi-Bharath Kumar K
|
ಚಿತ್ರೀಕರಣ ವೇಳೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಎಚ್ಎಂಟಿ ಮೈದಾನದಲ್ಲಿ ಅವತಾರ ಪುರುಷ ಸಿನಿಮಾ ಚಿತ್ರೀಕರಣ ವೇಳೆ ದಿಢೀರ್ ಎಂದು ಹೊಟ್ಟೆ ನೋವು ಬಂದಿದೆ. ತೀವ್ರವಾಗಿ ನೋವು ಹೆಚ್ಚಾದ ಕಾರಣ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
Recommended Video
SP
Balasubramanyam
:
ಇದು
SPB
ಹಾಡಿದ
ಕೊನೆಯ
ಹಾಡು
|
Oneindia
Filmibeat
ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಕೂಡಲೇ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವತಾರ್ ಪುರುಷ ಸಿನಿಮಾವನ್ನು ಸುನಿ ನಿರ್ದೇಶಿಸುತ್ತಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ.
ಶರಣ್ ಆಸ್ಪತ್ರೆಗೆ ಸೇರಿದ ಹಿನ್ನೆಲೆ ಸಹೋದರಿ ಹಾಗೂ ನಟಿ ಶ್ರುತಿ ಮಲ್ಲಿಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ, ಮಾಹಿತಿ ನೀಡಿದ್ದು, ''ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ, ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ'' ಎಂದು ಸ್ಪಷ್ಟನೆ ನೀಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor sharan hospitalized today. he suffering from stomach pain said source.