twitter
    For Quick Alerts
    ALLOW NOTIFICATIONS  
    For Daily Alerts

    ಅಮೇರಿಕಾದಲ್ಲಿ ಶ್ರೀನಾಥ್ ಗೆ ಸಿಕ್ಕಿದೆ ಹೊಸ ಬಿರುದು

    By Naveen
    |

    ಹಿರಿಯ ನಟ ಶ್ರೀನಾಥ್ ಪ್ರಣಯರಾಜ ಎಂದೇ ಜನಪ್ರಿಯತೆ ಗಳಿಸಿದ್ದಾರೆ. ಆದರೆ, ಈ ನಟನಿಗೆ ಈಗ ಹೊಸ ಬಿರುದು ಸಿಕ್ಕಿದೆ. ಅದು ಅಮೇರಿಕಾದಲ್ಲಿ ಎನ್ನುವುದು ವಿಶೇಷ.

    ಅಮೇರಿಕಾದಲ್ಲಿ ನಡೆಯುತ್ತಿರುವ ಅಕ್ಕ ಸಮ್ಮೇಳನದಲ್ಲಿ ಕನ್ನಡ ಅನೇಕ ನಟರು ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ಈಗ ನಟ ಶ್ರೀನಾಥ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಕಳೆದ 50 ವರ್ಷಗಳಿಂದ ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆಯನ್ನು ಗಮನಿಸಿ 'ಅಭಿನಯ ಮಾಣಿಕ್ಯ' ಎಂಬ ಬಿರುದನ್ನು ನೀಡಲಾಗಿದೆ.

    ಮೂರು ವರ್ಷದ ಹಿಂದೆ ನಟ ಶ್ರೀನಾಥ್ ರವರಿಗೆ ಏನಾಗಿತ್ತು ಗೊತ್ತಾ? ಮೂರು ವರ್ಷದ ಹಿಂದೆ ನಟ ಶ್ರೀನಾಥ್ ರವರಿಗೆ ಏನಾಗಿತ್ತು ಗೊತ್ತಾ?

    ಅಮೆರಿಕದ ಡಲ್ಲಾಸ್ ನಗರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಈ ಬಿರುದನ್ನು ಅವರಿಗೆ ನೀಡಿ ಸನ್ಮಾನಿಸಲಾಗಿದೆ. ಈ ಸುಂದರ ಕ್ಷಣಗಳಲ್ಲಿ ಅವರ ಪತ್ನಿ ಗೀತಾ ಕೂಡ ಭಾಗಿಯಾಗಿದ್ದರು.

    kannada actor srinath has been reward as abhinaya manikya

    1967ರಲ್ಲಿ ಬಂದ 'ಲಗ್ನ ಪತ್ರಿಕೆ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ಈ ನಟ ಇಂದಿಗೂ ಬಣ್ಣದ ಜಗತ್ತಿನ ನಂಟಿನಲ್ಲಿ ಇದ್ದಾರೆ. ಪುಟ್ಟಣ್ಣ ಕಣಗಾಲ್ ರೀತಿಯ ಶ್ರೇಷ್ಟ ನಿರ್ದೇಶಕರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳ ಜೊತೆಗೆ ಕಿರುತೆರೆಯ ಕಾರ್ಯಕ್ರಮ ಹಾಗೂ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

    English summary
    Kannada actor srinath has been reward as Abhinaya Manikya.
    Wednesday, September 5, 2018, 19:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X