Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೆಳೆಯ ದರ್ಶನ್ ದಾರಿಯನ್ನು ಹಿಂಬಾಲಿಸಿದ ಸೃಜನ್
Recommended Video
ನಟ ದರ್ಶನ್ ಪ್ರಾಣಿ ಪ್ರಿಯ ಎಂಬುದು ಎಲ್ಲರಿಗೆ ತಿಳಿದಿರುವ ವಿಷಯ. ಈಗಾಗಲೇ ದರ್ಶನ್ ಅನೇಕ ಪ್ರಾಣಿಗಳನ್ನು ದತ್ತು ಪಡೆದುಕೊಂಡು ವನ್ಯ ಜೀವಿಗಳಿಗೆ ಆಸರೆ ಆಗಿದ್ದಾರೆ. ಅದೇ ರೀತಿ ಇದೀಗ ಅವರ ದಾರಿಯನ್ನೆ ಗೆಳೆಯ ಸೃಜನ್ ಲೋಕೇಶ್ ಕೂಡ ಪಾಲಿಸುತ್ತಿದ್ದಾರೆ.
ನಟ ಸೃಜನ್ ಸಹ ಈಗ ಮೈಸೂರು ಅಭಯಾರಣ್ಯದಲ್ಲಿ ಶ್ವೇತವರ್ಣದ ಹುಲಿಯನ್ನು ದತ್ತು ಪಡೆದುಕೊಂಡಿದ್ದಾರೆ. ಈ ವಿಷಯವನ್ನು ಸ್ವತಃ ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೆದರೆ ಓಡೋಡಿ ಬರುವ ದತ್ತು ಮಗ
''ಮೈಸೂರು ಅಭಯಾರಣ್ಯದಲ್ಲಿ ಶ್ವೇತವರ್ಣದ ಹುಲಿಯನ್ನು ದತ್ತು ಪಡೆದುಕೊಂಡಿರುವ ನನ್ನ ಗೆಳೆಯ ಸೃಜನ್ ಗೆ ಅಭಿನಂದನೆಗಳು. ವನಜೀವಿ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆ. ಅದಕ್ಕೆ ಅನುಗುಣವಾಗಿ ನಮ್ಮ ಕೈಲಾದ ಸೇವೆಯನ್ನು ಮಾಡೋಣ'' ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.
ಮೈಸೂರು ಅಭಯಾರಣ್ಯದಲ್ಲಿ ಶ್ವೇತವರ್ಣದ ಹುಲಿಯನ್ನು ದತ್ತು ಪಡೆದುಕೊಂಡಿರುವ ನನ್ನ ಗೆಳೆಯ ಸೃಜನ್ ಗೆ ಅಭಿನಂದನೆಗಳು. ವನಜೀವಿ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆ. ಅದಕ್ಕೆ ಅನುಗುಣವಾಗಿ ನಮ್ಮ ಕೈಲಾದ ಸೇವೆಯನ್ನು ಮಾಡೋಣ 😊 @srujanlokesh pic.twitter.com/QLvsHNQJjJ
— Darshan Thoogudeepa (@dasadarshan) September 18, 2018
ದರ್ಶನ್ ರೀತಿ ಸೃಜನ್ ಕೂಡ ಪ್ರಾಣಿಗಳ ಸಂರಕ್ಷಣೆಗೆ ಮುಂದಾಗಿದ್ದಾರೆ. ಇದು ದರ್ಶನ್ ಗೆ ತುಂಬ ಖುಷಿ ಕೊಟ್ಟಿದೆ. ನಮ್ಮ ದೇಶದ ರಾಷ್ಟ್ರ ಪ್ರಾಣಿ ಹುಲಿಯ ಆರೈಕೆಯನ್ನು ಸೃಜ ಮಾಡುತ್ತಿದ್ದಾರೆ.