Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೆಳೆಯ ದರ್ಶನ್ ದಾರಿಯನ್ನು ಹಿಂಬಾಲಿಸಿದ ಸೃಜನ್
Recommended Video
ನಟ ದರ್ಶನ್ ಪ್ರಾಣಿ ಪ್ರಿಯ ಎಂಬುದು ಎಲ್ಲರಿಗೆ ತಿಳಿದಿರುವ ವಿಷಯ. ಈಗಾಗಲೇ ದರ್ಶನ್ ಅನೇಕ ಪ್ರಾಣಿಗಳನ್ನು ದತ್ತು ಪಡೆದುಕೊಂಡು ವನ್ಯ ಜೀವಿಗಳಿಗೆ ಆಸರೆ ಆಗಿದ್ದಾರೆ. ಅದೇ ರೀತಿ ಇದೀಗ ಅವರ ದಾರಿಯನ್ನೆ ಗೆಳೆಯ ಸೃಜನ್ ಲೋಕೇಶ್ ಕೂಡ ಪಾಲಿಸುತ್ತಿದ್ದಾರೆ.
ನಟ ಸೃಜನ್ ಸಹ ಈಗ ಮೈಸೂರು ಅಭಯಾರಣ್ಯದಲ್ಲಿ ಶ್ವೇತವರ್ಣದ ಹುಲಿಯನ್ನು ದತ್ತು ಪಡೆದುಕೊಂಡಿದ್ದಾರೆ. ಈ ವಿಷಯವನ್ನು ಸ್ವತಃ ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೆದರೆ ಓಡೋಡಿ ಬರುವ ದತ್ತು ಮಗ
''ಮೈಸೂರು ಅಭಯಾರಣ್ಯದಲ್ಲಿ ಶ್ವೇತವರ್ಣದ ಹುಲಿಯನ್ನು ದತ್ತು ಪಡೆದುಕೊಂಡಿರುವ ನನ್ನ ಗೆಳೆಯ ಸೃಜನ್ ಗೆ ಅಭಿನಂದನೆಗಳು. ವನಜೀವಿ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆ. ಅದಕ್ಕೆ ಅನುಗುಣವಾಗಿ ನಮ್ಮ ಕೈಲಾದ ಸೇವೆಯನ್ನು ಮಾಡೋಣ'' ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.
ಮೈಸೂರು ಅಭಯಾರಣ್ಯದಲ್ಲಿ ಶ್ವೇತವರ್ಣದ ಹುಲಿಯನ್ನು ದತ್ತು ಪಡೆದುಕೊಂಡಿರುವ ನನ್ನ ಗೆಳೆಯ ಸೃಜನ್ ಗೆ ಅಭಿನಂದನೆಗಳು. ವನಜೀವಿ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆ. ಅದಕ್ಕೆ ಅನುಗುಣವಾಗಿ ನಮ್ಮ ಕೈಲಾದ ಸೇವೆಯನ್ನು ಮಾಡೋಣ 😊 @srujanlokesh pic.twitter.com/QLvsHNQJjJ
— Darshan Thoogudeepa (@dasadarshan) September 18, 2018
ದರ್ಶನ್ ರೀತಿ ಸೃಜನ್ ಕೂಡ ಪ್ರಾಣಿಗಳ ಸಂರಕ್ಷಣೆಗೆ ಮುಂದಾಗಿದ್ದಾರೆ. ಇದು ದರ್ಶನ್ ಗೆ ತುಂಬ ಖುಷಿ ಕೊಟ್ಟಿದೆ. ನಮ್ಮ ದೇಶದ ರಾಷ್ಟ್ರ ಪ್ರಾಣಿ ಹುಲಿಯ ಆರೈಕೆಯನ್ನು ಸೃಜ ಮಾಡುತ್ತಿದ್ದಾರೆ.