For Quick Alerts
For Daily Alerts
Don't Miss!
- News ಇಂದು ಕರ್ನಾಟಕಕ್ಕೆ ಮೋದಿ :11 ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಜಯನಗರದ ವೀರಪುತ್ರ' ಖ್ಯಾತಿಯ ನಟ ಆರ್.ಎನ್.ಸುದರ್ಶನ್ ಇನ್ನಿಲ್ಲ
News
oi-Bharathkumar
By Bharath Kumar
|
Recommended Video
ಅಪಾರ
ಕೀರ್ತಿ
ಗಳಿಸಿ
ಮೆರೆದ'
ನಟ
ಸುದರ್ಶನ್
ವಿಧಿವಶ
|
Filmibeat
Kannada
ಕನ್ನಡದ ಹಿರಿಯ ನಟ ಆರ್.ಎನ್.ಸುದರ್ಶನ್ (78) ಇಂದು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುದರ್ಶನ್ ಅವರು ಬೆಂಗಳೂರಿನ ತಿಲಕ್ ನಗರದಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ, ಮನೆಯಲ್ಲಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದ ಸುದರ್ಶನ್ ಅವರನ್ನ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.
ಸುದರ್ಶನ್ ಅವರು ಕನ್ನಡ, ತೆಲುಗು, ಹಿಂದಿ ಹಾಗೂ ಮಲಯಾಳಂ ಸೇರಿದಂತೆ ಸುಮಾರು 250ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. 'ವಿಜಯನಗರ ವೀರಪುತ್ರ', 'ನಗುವ ಹೂವು', 'ಮರೆಯಾದ ದೀಪಾವಳಿ', 'ಮಠ', 'ಸೂಪರ್' ಅಂತಹ ಚಿತ್ರಗಳಲ್ಲಿ ಸುದರ್ಶನ್ ನಟಿಸಿದ್ದರು.
ಸದ್ಯ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಅಗ್ನಿಸಾಕ್ಷಿ' ಧಾರವಾಹಿಯಲ್ಲಿ 'ಸ್ವಾಮೀಜಿ' ಪಾತ್ರವನ್ನ ಸುದರ್ಶನ್ ನಿರ್ವಹಿಸುತ್ತಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Actor Sudharshan passes away
Story first published: Friday, September 8, 2017, 13:42 [IST]
Other articles published on Sep 8, 2017