Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದೃಶ್ಯ' ಸಿನಿಮಾದ ನಟಿ ಆರೋಹಿಗೆ ಆಕ್ಸಿಡೆಂಟ್ !
Recommended Video
ಕನ್ನಡದ ಯುವ ನಟಿ ಆರೋಹಿ ಅಪಘಾತದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ದ್ವಿಚಕ್ರ ವಾಹನದಲ್ಲಿ ಜಿಮ್ ಗೆ ಹೋಗುವ ವೇಳೆ ಈ ಘಟನೆ ನೆಡೆದಿದೆ.
ಆರೋಹಿ ಪ್ರತಿ ದಿನ ಬೆಳ್ಳಗೆ ಎದ್ದು ಜಿಮ್ ಗೆ ಹೋಗುತ್ತಾರೆ. ಅದೇ ರೀತಿ ಮೊನ್ನೆ ಆರೋಹಿ ಜಿಮ್ ಗೆ ಹೋಗುವಾಗ ಅವರ ದ್ವಿಚಕ್ರ ವಾಹನಕ್ಕೆ ಆಟೋ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆರೋಹಿ ಕಾಲಿಗೆ ಬಲವಾಗಿ ಪೆಟ್ಟು ಬಿದ್ದಿದೆ. ಕೂಡಲೇ ಚಿಕಿತ್ಸೆ ಪಡೆದಿದ್ದು, ವೈದ್ಯರು ಕಾಲು ಸಣ್ಣ ಫ್ರಾಕ್ಚರ್ ಆಗಿದೆ, ಎರಡು ತಿಂಗಳು ರೆಸ್ಟ್ ತೆಗೆದುಕೊಳ್ಳಲು ಹೇಳಿದ್ದಾರಂತೆ.
ಅಂದು ರವಿಚಂದ್ರನ್ ಮಗಳು, ಈಗ ಹೀರೋಯಿನ್!
ಅಂದಹಾಗೆ, ಈ ಹಿಂದೆ ರವಿಚಂದ್ರನ್ ಮಗಳಾಗಿ 'ದೃಶ್ಯ' ಸಿನಿಮಾದಲ್ಲಿ ಆರೋಹಿ ನಟಿಸಿದ್ದರು. ಈಗ 'ಭೀಮಸೇನಾ ನಳಮಹರಾಜ' ಚಿತ್ರಕ್ಕೆ ಇವರೇ ನಾಯಕಿ ಆಗಿದ್ದರು. ಈ ಚಿತ್ರದ ಚಿತ್ರೀಕರಣ ಕೂಡ ನಡೆಯುತ್ತಿದ್ದು, ಕಾಲಿಗೆ ಪೆಟ್ಟಾಗಿರುವ ಕಾರಣ ಶೂಟಿಂಗ್ ನಿಂದ ಬಿಡುವು ತೆಗೆದುಕೊಂಡಿದ್ದಾರೆ.
'ಭೀಮಸೇನಾ ನಳಮಹರಾಜ' ನಟ ರಕ್ಷಿತ್ ಶೆಟ್ಟಿ ಬ್ಯಾನರ್ ನಲ್ಲಿ ಬರುತ್ತಿರುವ ಹೊಸ ಸಿನಿಮಾವಾಗಿದೆ. ಈ ಚಿತ್ರದ ಲೀಡ್ ರೋಲ್ ನಲ್ಲಿ 'ಕಿರಿಕ್ ಪಾರ್ಟಿ' ಖ್ಯಾತಿಯ ನಟ ಅರವಿಂದ್ ಅಯ್ಯರ್ ಕಾಣಿಸಿಕೊಂಡಿದ್ದಾರೆ.