Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 16 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೆ.ಮಂಜು, ಇಮ್ರಾನ್ ಏಟಿಗೆ ತಿರುಗೇಟು ಕೊಡಲು ಮಾಲಾಶ್ರೀ ತಯಾರು!
ಸ್ಯಾಂಡಲ್ ವುಡ್ ನ ಕನಸಿನ ರಾಣಿ ಮಾಲಾಶ್ರೀ ಹಾಗೂ ನಿರ್ಮಾಪಕ ರಾಮು ಇಂದು 'ಮತ್ತೊಂದು ತುರ್ತು ಸುದ್ದಿಗೋಷ್ಠಿ' ಕರೆದಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದಲ್ಲಿರುವ ಸಿಲ್ವರ್ ಸ್ಟಾರ್ ಹೋಟೆಲ್ ನಲ್ಲಿ ಮಾಲಾಶ್ರೀ ಹಾಗೂ ರಾಮು ರವರ 'ದಿಢೀರ್ ಸುದ್ದಿಗೋಷ್ಠಿ' ನಡೆಯಲಿದೆ. [ತುರ್ತು ಸುದ್ದಿಗೋಷ್ಠಿ ಕರೆದು ನಟಿ ಮಾಲಾಶ್ರೀ ಕಣ್ಣೀರಿಟ್ಟಿದ್ದು ಯಾಕೆ?]
ನಿನ್ನೆಯಷ್ಟೇ, 'ಉಪ್ಪು ಹುಳಿ ಖಾರ' ಚಿತ್ರದ ವಿವಾದದ ವಿಚಾರವಾಗಿ ನಟಿ ಮಾಲಾಶ್ರೀ 'ಟೈಮ್ ಸೆನ್ಸ್' ಬಗ್ಗೆ ಇಮ್ರಾನ್ ಸರ್ದಾರಿಯಾ ಬೇಸರ ವ್ಯಕ್ತಪಡಿಸಿದ್ದರು. [ಮಾಲಾಶ್ರೀ 'ಉಪ್ಪು ಹುಳಿ ಖಾರ'ದ 'ಕಹಿ' ಸತ್ಯ ಬಿಚ್ಚಿಟ್ಟ ಇಮ್ರಾನ್.!]
''ನಟಿ ಮಾಲಾಶ್ರೀಗೆ ರಾಮು ದುಡ್ಡು ಕೊಡುವುದಿಲ್ಲ'' ಅಂತ ಮಾಲಾಶ್ರೀ ವೈಯುಕ್ತಿಕ ಜೀವನದ ಬಗ್ಗೆ ನಿರ್ಮಾಪಕ ಕೆ.ಮಂಜು ಕಾಮೆಂಟ್ ಮಾಡಿದ್ದರು.
ಸಾಲ್ದು ಅಂತ 'ನಟಿ ಮಾಲಾಶ್ರೀಗೆ 45 ಲಕ್ಷ ರೂಪಾಯಿ ಕೊಟ್ಟಿದ್ದರೂ, ಹೊಸ ಸಂಭಾವನೆ ಕೇಳುತ್ತಿದ್ದಾರೆ' ಅಂತ ಕೊಬ್ರಿ ಮಂಜು ಗರಂ ಆಗಿದ್ದರು. 'ಬೇಕಾದರೆ ನಾನು ಅಳುತ್ತೇನೆ' ಅಂತ ಪತ್ರಿಕಾ ಮಿತ್ರರ ಮುಂದೆ ಅಣಕು ಪ್ರದರ್ಶನ ಮಾಡಿದ್ದರು. ['ನಾನೇನು ಮಾಲಾಶ್ರೀ ಮನೆ ಕೆಲಸದವನಾ' ಎಂದ ಕೊಬ್ರಿ ಮಂಜು.!]
ಇದಾದ ನಂತರ ಯಾವುದೇ ಮಾಧ್ಯಮಕ್ಕೆ ಹೇಳಿಕೆ ನೀಡದ 'ಲೇಡಿ ಟೈಗರ್' ಮಾಲಾಶ್ರೀ ಇದೀಗ ಮತ್ತೊಂದು ಬಾರಿ ಪ್ರೆಸ್ ಮೀಟ್ ಮಾಡುತ್ತಿದ್ದಾರೆ. ಅವರೊಂದಿಗೆ ನಿರ್ಮಾಪಕ ರಾಮು ಕೂಡ ಕೆಲ ವಿಷಯಗಳನ್ನ ಬಹಿರಂಗ ಮಾಡಲು ನಿರ್ಧರಿಸಿದ್ದಾರೆ.
ಕೊಬ್ರಿ ಮಂಜು ಹಾಗೂ ಇಮ್ರಾನ್ ಸರ್ದಾರಿಯಾ ಕೊಟ್ಟಿರುವ ಏಟಿಗೆ ನಟಿ ಮಾಲಾಶ್ರೀ ಹೇಗೆ ತಿರುಗೇಟು ನೀಡ್ತಾರೋ, ಕಾದು ನೋಡೋಣ....