Don't Miss!
- News Namma Metro: ಈ ಮಾರ್ಗದ ಮೆಟ್ರೋ ನಿಲ್ದಾಣಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ-ಎಲ್ಲೆಲ್ಲಿ? ಮಾಹಿತಿ ತಿಳಿಯಿರಿ
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಶ್ರುತಿ ಹರಿಹರನ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಗೋಲ್ಡನ್ ಗ್ರೀನ್ ಎಂಟರ್ ಪ್ರೈಸಸ್ ಹಾಗೂ ದಿ ಜ್ಯುವೆಲರಿ ಶೋ ಸಂಸ್ಥೆಯಿಂದ ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನಲ್ ಹಾಲ್ನಲ್ಲಿ ಆಯೋಜಿಸಿದ ಚಿನ್ನಾಭರಣ ಮತ್ತು ವಜ್ರಾಭರಣ ಮೇಳಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಹರಿಹರನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರುತಿ ಹರಿಹರನ್ ಮಾತನಾಡಿ, ''ಶಿವಮೊಗ್ಗದಲ್ಲಿ ಮೊದಲ ಬಾರಿಗೆ ವರಮಹಾಲಕ್ಷ್ಮಿ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ. ಚಿನ್ನ ಹಾಗೂ ಚಿನ್ನದ ಆಭರಣಗಳ ಕುರಿತ ಸರಿಯಾದ ಮಾಹಿತಿ, ಬಗೆಬಗೆಯ ವಿನ್ಯಾಸಗಳನ್ನು ಕಣ್ತುಂಬಿಕೊಳ್ಳುವ ಸದಾವಕಾಶ ಇಲ್ಲಿ ಸಿಗಲಿದೆ. ಹಾಗಾಗಿ ಶಿವಮೊಗ್ಗದ ಜನತೆ ಒಮ್ಮೆ ಇಲ್ಲಿಗೆ ಭೇಟಿ ನೀಡಿ'' ಎಂದು ಮನವಿ ಮಾಡಿದರು.
ಕೇಳುವ ಪ್ರಶ್ನೆಗಳಿಗೆ 'ಥಟ್ ಅಂತ' ಉತ್ತರ ಹೇಳ್ತಾರಾ ನಟಿ ಶ್ರುತಿ ಹರಿಹರನ್.?
ನಟಿ ಶ್ರುತಿ ನೋಡಲು ಮುಗಿಬಿದ್ದ ಅಭಿಮಾನಿಗಳು:
ನಟಿ ಶ್ರುತಿ ಹರಿಹರನ್ ಶಿವಮೊಗ್ಗಗೆ ಆಗಮಿಸಿದ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಜಮಾಯಿಸಿದ್ದರು. ಅವರೊಡನೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಅಭಿಮಾನಿಗಳಿಗೆ ಬೇಸರ ಮಾಡದ ಶ್ರುತಿ ಹರಿಹರನ್ ಕೂಡ ಎಲ್ಲರೊಂದಿಗೆ ಫೋಟೋಗೆ ಪೋಸ್ ನೀಡಿದರು.