Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಕಿಂಗ್ ಸ್ಟಾರ್ ಯಶ್ ಹಾಕಿದ ಸವಾಲು ಸ್ವೀಕರಿಸಿದ ನಟ ಚಿಕ್ಕಣ್ಣ
Recommended Video
ರಾಕಿಂಗ್ ಸ್ಟಾರ್ ಯಶ್ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ಸವಾಲನ್ನು ಎಸೆದಿದ್ದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಪದ್ಯ ಅಥವಾ ಕವನ ಓದುವ ಸವಾಲಿನ ಅಭಿಯಾನದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಿದ್ದಾರೆ. ಹಿರಿಯ ಪತ್ರಕರ್ತರೊಬ್ಬರು ಹಾಕಿದ ಸವಾಲ್ ಸ್ವೀಕರಿಸಿ ಯಶ್ ಪದ್ಯ ಓದಿದ್ದಾರೆ. ಯಶ್ ಅವರಿಗೆ ತುಂಬ ಇಷ್ಟವಾದ ಕುವೆಂಪು ಅವರ ಪದ್ಯ ಓದಿ ಇನ್ನು ಮೂವರಿಗೆ ಸವಾಲ್ ಎಸೆದಿದ್ದರು.
ರಾಷ್ಟ್ರ ಕವಿ ಕುವೆಂಪು ಅವರ ವಿಶ್ವ ಮಾನವ ಸಂದೇಶ ಸಾರಿರುವ ಅನಿಕೇತನ ಪದ್ಯವನ್ನು ಓದಿ, ಈ ಸವಾಲ್ ಸ್ವೀಕರಿಸುವಂತೆ ಯಶ್ ಗುರುಗಳಾದ ನಾಗಾಭರಣ, ಸಾಹಿತಿಗಳಾದ ಡಾ.ವಿ ನಾಗೇಂದ್ರ ಪ್ರಸಾದ್, ಗೌಸ್ ಪೀಸ್ ಮತ್ತು ಕಾಮಿಡಿ ನಟರಾದ ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಅರುಮುಗಂ ರವಿಶಂಕರ್ ಅವರಿಗೆ ಪದ್ಯ ಓದುವ ಸವಾಲ್ ನೀಡಿದ್ದಾರೆ.
ಪದ್ಯ ಓದುವ ಸವಾಲ್ ಎಸೆದ ರಾಕಿಂಗ್ ಸ್ಟಾರ್ ಯಶ್
ಈಗ
ಚಿಕ್ಕಣ್ಣ
ಈ
ಸವಾಲನ್ನು
ಸ್ವೀಕರಿಸಿ
'ಬದುಕು
ಜಟಕಾಬಂಡಿ
ವಿಧಿ
ಅದರ
ಸಾಹೇಬ'..ಪದ್ಯವನ್ನು
ಓದಿದ್ದಾರೆ.
ಈ
ಸವಾಲನ್ನು
ಮುಂದುವರೆಸಿ
ಚಿಕ್ಕಣ್ಣ
ನಿರ್ದೇಶಕ
ಮಂಜು
ಮಾಂಡವ್ಯ,
ನಟರಾದ
ಮಂಡ್ಯ
ರಮೇಶ್
ಮತ್ತು
ಅಚ್ಯುತ್
ಕುಮಾರ್
ಅವರಿಗೆ
ಸವಾಲ್
ಎಸೆದಿದ್ದಾರೆ.
ನವೆಂಬರ್ ತಿಂಗಳು ಕನ್ನಡದ ಹಬ್ಬ. ಕನ್ನಡಿಗರು ಹೆಮ್ಮೆಯಿಂದ ಆಚರಿಸುವ ಹಬ್ಬ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಮತ್ತಷ್ಟು ವಿಶಿಷ್ಟವಾಗಿ ಆಚರಿಸಲು ಸ್ಯಾಂಡಲ್ ವುಡ್ ಸ್ಟಾರ್ ಸಿದ್ಧರಾಗಿದ್ದಾರೆ. ಇಷ್ಟವಾದ ಪದ್ಯವನ್ನು ಓದಿ ಇನ್ನೊಬ್ಬರಿಗೆ ಸವಾಲ್ ಎಸೆಯುವ ಅಭಿಯಾನ ಶುರುಮಾಡಿ ಅನೇಕ ನಟರು ಭಾಗಿಯಾಗುತ್ತಿದ್ದಾರೆ. ಕನ್ನಡದ ಈ ಸವಾಲ್ ಎಸೆಯುವ ಅಭಿಯಾನ ಎಷ್ಟರ ಮಟ್ಟಿಗೆ ಸದ್ದು ಮಾಡಲಿದೆ ಎನ್ನುವ ಕುತೂಹಲ ಮೂಡಿಸಿದೆ.