For Quick Alerts
For Daily Alerts
Don't Miss!
- News 7th pay commission: ತುಟ್ಟಿ ಭತ್ಯೆ, ನಗರ ಪರಿಹಾರ ಭತ್ಯೆ, ಸೇವಾ ಭತ್ಯೆ ಸೇರಿದಂತೆ ಭತ್ಯೆಗಳ ಸಂಪೂರ್ಣ ವಿವರ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯದ ಹೊನಲುಬೆಳಕು 'ಹೆಂಡತಿ ಪ್ರಾಣ ಹಿಂಡುತಿ'
News
oi-Rajendra
By Rajendra
|
ಸಂಸಾರದ ಗುಟ್ಟು ವ್ಯಾಧಿಗೆ ರಟ್ಟು ಎಂಬ ಮಾತಿದೆ. ಈಗ ಸಂಸಾರದ ಹಲವಾರು ಗುಟ್ಟುಗಳೇ ಬಹಳಷ್ಟು ಮನರಂಜನಾ ಕಾರ್ಯಕ್ರಮಗಳ ಸರಕು. ಗಂಡ ಹೆಂಡತಿಯರ ಸಂಸಾರದಲ್ಲಿ ನಡೆಯುವಂಥ ಅನೇಕ ಸ್ವಾರಸ್ಯಕರ ವಿಷಯಗಳನ್ನು ಸಂಗ್ರಹಿಸಿರುವ ನಿರ್ದೇಶಕ ಅವಿನಾಶ್ ಭಾರದ್ವಾಜ್ ಅದನ್ನೇ ಸ್ಕ್ರಿಪ್ಟ್ ಮಾಡಿಕೊಂಡು ಬೆಳ್ಳಿ ತೆರೆಗೆ ತರಲು ಸಿದ್ಧತೆ ನಡೆಸಿದ್ದಾರೆ.
ಕಳೆದ 20 ವರ್ಷಗಳಿಂದಲೂ ಸಹ ನಿರ್ದೇಶಕರಾಗಿ ಹಿರಿ-ಕಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿರುವ ಅವಿನಾಶ್ ಭಾರದ್ವಾಜ್ 'ಹೆಂಡತಿ ಪ್ರಾಣ ಹಿಂಡುತಿ' ಎಂಬ ಈ ಚಿತ್ರಕ್ಕೆ ಏಪ್ರಿಲ್ ಮೊದಲವಾರದಿಂದ ಬೆಂಗಳೂರು, ಸಕಲೇಶಪುರದ ಸುತ್ತಮುತ್ತ ಚಿತ್ರೀಕರಣ ನಡೆಸಲಿದ್ದಾರೆ. [ನಿರ್ದೇಶನಕ್ಕೆ ಸಿದ್ಧರಾಗಿರುವ ಮನದೀಪ್ ರಾಯ್]
ಮನ್ ದೀಪ್ ರಾಯ್ ಕಾರ್ಯಕಾರಿ ನಿರ್ಮಾಪಕರಾಗಿದ್ದು ಕಪಿಲ್ ನೃತ್ಯ ನಿರ್ದೇಶನವಿದೆ. ಭರತ್ ಭೂಷಣ್, ನಚಿಕೇತ್, ಓಂ ಪ್ರಕಾಶ್, ರೇಖಾದಾಸ್, ಮನದೀಪ್ ರಾಯ್, ಶಂಕನಾದ ಅರವಿಂದ್, ಎಂ.ಆರ್.ಎಸ್.ಐಯ್ಯಂಗಾರ್ ಪ್ರಸನ್ನ, ರ್ಯಾಂಬೋ ವೀರೇಶ್ ತಾರಾಬಳಗದಲ್ಲಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
One more delicious comdey film is all set to launch in Sandalwood titled as 'Hendati Prana Hinduti'. Avinash Bharadwaj directed movie will launch in April first week. Rekha Das, Om Prakash, Mandeep Rai, Shakanada Aravind are in cast.