For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮೆಜೆಸ್ಟಿಕ್' ಚಿತ್ರ ಖ್ಯಾತಿಯ ನಿರ್ದೇಶಕ ಪಿ ಎನ್ ಸತ್ಯ ನಿಧನ
News
oi-Naveen
By Naveen
|
ಕನ್ನಡದ ಹೆಸರಾಂತ ನಿರ್ದೇಶಕ ಪಿ ಎನ್ ಸತ್ಯ ಇಂದು ಸಂಜೆ 7;30ಕ್ಕೆ ವಿಧಿವಶರಾಗಿದ್ದಾರೆ. ಸುಮಾರು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಿ ಎನ್ ಸತ್ಯ ಕಳೆದ ಎರಡು ವಾರಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಮನೆಗೆಕರೆದುಕೊಂಡು ಬರಲಾಗಿತ್ತು. ಇಂದು ಸಂಜೆ ಲೋ ಬಿಪಿ ಆದ ಕಾರಣ ಕೊನೆಉಸಿರೆಳೆದಿದ್ದಾರೆ.
ನಟ ದರ್ಶನ್ ತೂಗುದೀಪ ಅವರ ಮೊದಲ ಸಿನಿಮಾ 'ಮೆಜೆಸ್ಟಿಕ್' ಚಿತ್ರವನ್ನು ಪಿ.ಎನ್ ಸತ್ಯ ನಿರ್ದೇಶನ ಮಾಡಿದ್ದರು. ಸುದೀಪ್ ಅವರ 'ಗೂಳಿ', ದುನಿಯಾ ವಿಜಯ್ ಜೊತೆ 'ಶಿವಾಜಿನಗರ', ಶಿವರಾಜ್ ಕುಮಾರ್ ಜೊತೆ 'ಹ್ಯಾಟ್ರಿಕ್ ಹೊಡಿಮಗ' ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದರು. 'ಬೆಂಗಳೂರು ಅಂಡರ್ವಲ್ಡ್' ಮತ್ತು'ಮರಿ ಟೈಗರ್' ಇತ್ತಿಚಿಗೆ ಸತ್ಯ ನಿರ್ದೇಶನ ಮಾಡಿದ್ದ ಸಿನಿಮಾಗಳಾಗಿವೆ.
ಅಂದಹಾಗೆ, ಅನಾರೋಗ್ಯದಿಂದ ನಿಧನರಾದ ಸತ್ಯ ಅವರ ಮೃತದೇಹದ ಅಂತಿಮ ದರ್ಶನ ವ್ಯವಸ್ಥೆಯನ್ನು ಬಸವೇಶ್ವರನಗರದ ಅವರ ಸೋದರಿ ಮನೆಯಲ್ಲಿ ಮಾಡಲಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Director PN Sathya passes away