Don't Miss!
- Technology ಹಾನರ್ನಿಂದ ಹೊಸ ಬ್ಲೂಟೂತ್ ಸ್ಪೀಕರ್ ಲಾಂಚ್: ಬೆಲೆ ಎಷ್ಟು?
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಲಗೆ ಸೀಳ್ಸಿ ನರಕಕ್ಕೆ ಕಳಿಸಬೇಕು...ಆ ಅತ್ಯಾಚಾರಿಗಳನ್ನು..
ಉತ್ತರ ಪ್ರದೇಶದ ಹತ್ರಾಸ್ದಲ್ಲಿ ನಡೆದ ಅತ್ಯಾಚಾರಕ್ಕೆ ದೇಶವ್ಯಾಪಿ ಖಂಡನೆ ವ್ಯಕ್ತವಾಗುತ್ತಿದೆ. ಅತ್ಯಾಚಾರಿಗಳನ್ನು ನಡುಬೀದಿಯಲ್ಲಿ ಗಲ್ಲಿಗೇರಿಸಬೇಕೆಂದು ಅನೇಕರು ಒತ್ತಾಯ ಮಾಡುತ್ತಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕನ್ನಡ ಚಲನಚಿತ್ರ ನಿರ್ದೇಶಕ ಸಿಂಪಲ್ ಸುನಿ ಸಹ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ''ನಾಲಗೆ ಸೀಳ್ಸಿ ನರಕಕ್ಕೆ ಕಳಿಸಬೇಕು...ಆ ಅತ್ಯಾಚಾರಿಗಳನ್ನು..'' ಎಂದು ಖಂಡಿಸಿದ್ದಾರೆ.
'ಅತ್ಯಾಚಾರಿಗಳನ್ನು ನಡುಬೀದಿಯಲ್ಲಿ ಗುಂಡಿಕ್ಕಿ ಕೊಲ್ಲಿ': ಯುಪಿ ಘಟನೆ ಖಂಡಿಸಿದ ಕಂಗನಾ
ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ 19 ವರ್ಷದ ಹುಡುಗಿಯ ಮೇಲೆ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 14 ರಂದು ಈ ಘಟನೆ ಸಂಭವಿಸಿತ್ತು. ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹುಡುಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಸೆಪ್ಟೆಂಬರ್ 29 ರಂದು ಬೆಳಗ್ಗೆ 6 ಗಂಟೆಗೆ ಸಂತ್ರಸ್ಥ ಮಹಿಳೆ ಮೃತಪಟ್ಟಿರುವುದನ್ನು ಸಹೋದರ ಖಚಿತಪಡಿಸಿದ್ದು, ''ನಮಗೆ ನ್ಯಾಯ ಬೇಕು. ಆರೋಪಿಗಳಿಗೆ ಶಿಕ್ಷಯಾಗಬೇಕು. ಅವರನ್ನು ಗಲ್ಲಿಗೇರಿಸಬೇಕು'' ಎಂದು ಒತ್ತಾಯಿಸಿದ್ದಾರೆ.
Recommended Video
ಇನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ಸಹ ಈ ಘಟನೆಯನ್ನು ಖಂಡಿಸಿದ್ದು, ''ಅತ್ಯಾಚಾರಿಗಳನ್ನು ನಡುಬೀದಿಯಲ್ಲಿ ಗುಂಡಕ್ಕಿ ಕೊಲ್ಲಬೇಕು'' ಎಂದು ಕಿಡಿಕಾರಿದ್ದರು.