Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಪ್ರಶಸ್ತಿ 'ಗುರುಕುಲ' ಚಿತ್ರದ ನಿರ್ಮಾಪಕ ಎಚ್ ಕೆ ಶ್ರೀನಿವಾಸ್ ನಿಧನ
ಕನ್ನಡದ ಹಿರಿಯ ನಿರ್ಮಾಪಕ ಎಚ್ ಕೆ ಶ್ರೀನಿವಾಸ್ (ಬೇಕರಿ ಶಿವ) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 70 ವರ್ಷದ ಶ್ರೀನಿವಾಸ್ ಅವುರ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ.
ಶ್ರೀನಿವಾಸ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ನಿರ್ಮಾಪಕನ ನಿಧನಕ್ಕೆ ಚಿತ್ರರಂಗ ಸಂಪಾತ ಸೂಚಿಸಿದೆ.
ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್-ನಾಗೇಂದ್ರ) ವಿಧಿವಶ
ಪಟ್ಟಣ್ಣಕ್ಕೆ ಬಂದ ಪುಟ್ಟ, ಗುಂಡನ ಮದುವೆ, ಚಂದನ ಚಿಗುರು, ಮಾಯಾ ಮುಸುಕು, ಕರುನಾಡು, ಅಂತಹ ಚಿತ್ರಗಳನ್ನು ಶ್ರೀನಿವಾಸ್ ಅವರು ನಿರ್ಮಿಸಿದ್ದರು.
ಎಚ್ ಕೆ ಶ್ರೀನಿವಾಸ್ ನಿರ್ಮಿಸಿದ್ದ ಗುರುಕುಲ ಚಿತ್ರಕ್ಕಾಗಿ 'ಅತ್ಯುತ್ತಮ ಮಕ್ಕಳ ಚಿತ್ರ'' ಎಂದು ರಾಜ್ಯ ಪ್ರಶಸ್ತಿ ಸಹ ಲಭಿಸಿತ್ತು.
ಹಿರಿಯ ನಟ ಮತ್ತು ಬರಹಗಾರ ಕೃಷ್ಣ ನಾಡಿಗ್ ನಿಧನ
2020 ದುರಂತ ವರ್ಷ
Recommended Video
2020ನೇ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ದುರಂತವಾಗಿದೆ. ಈ ವರ್ಷ ಹಲವು ಹಿರಿಯ ನಿರ್ದೇಶಕ, ನಿರ್ಮಾಪಕ ಹಾಗೂ ತಂತ್ರಜ್ಞರು ಸಾವನ್ನಪ್ಪಿದ್ದಾರೆ. ಹಿರಿಯ ನಟ ರಂಗಭೂಮಿ ಕಲಾವಿದ ಕೃಷ್ಣ ನಾಡಿಗ್ ಅವರು ಅಕ್ಟೋಬರ್ 19 ರಂದು ವಿಧಿವಶರಾಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್-ನಾಗೇಂದ್ರ) ಅವರು ಅಕ್ಟೋಬರ್ 11 ರಂದು ನಿಧನರಾಗಿದ್ದರು.