Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಪ್ರಶಸ್ತಿ 'ಗುರುಕುಲ' ಚಿತ್ರದ ನಿರ್ಮಾಪಕ ಎಚ್ ಕೆ ಶ್ರೀನಿವಾಸ್ ನಿಧನ
ಕನ್ನಡದ ಹಿರಿಯ ನಿರ್ಮಾಪಕ ಎಚ್ ಕೆ ಶ್ರೀನಿವಾಸ್ (ಬೇಕರಿ ಶಿವ) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 70 ವರ್ಷದ ಶ್ರೀನಿವಾಸ್ ಅವುರ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ.
ಶ್ರೀನಿವಾಸ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ನಿರ್ಮಾಪಕನ ನಿಧನಕ್ಕೆ ಚಿತ್ರರಂಗ ಸಂಪಾತ ಸೂಚಿಸಿದೆ.
ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್-ನಾಗೇಂದ್ರ) ವಿಧಿವಶ
ಪಟ್ಟಣ್ಣಕ್ಕೆ ಬಂದ ಪುಟ್ಟ, ಗುಂಡನ ಮದುವೆ, ಚಂದನ ಚಿಗುರು, ಮಾಯಾ ಮುಸುಕು, ಕರುನಾಡು, ಅಂತಹ ಚಿತ್ರಗಳನ್ನು ಶ್ರೀನಿವಾಸ್ ಅವರು ನಿರ್ಮಿಸಿದ್ದರು.
ಎಚ್ ಕೆ ಶ್ರೀನಿವಾಸ್ ನಿರ್ಮಿಸಿದ್ದ ಗುರುಕುಲ ಚಿತ್ರಕ್ಕಾಗಿ 'ಅತ್ಯುತ್ತಮ ಮಕ್ಕಳ ಚಿತ್ರ'' ಎಂದು ರಾಜ್ಯ ಪ್ರಶಸ್ತಿ ಸಹ ಲಭಿಸಿತ್ತು.
ಹಿರಿಯ ನಟ ಮತ್ತು ಬರಹಗಾರ ಕೃಷ್ಣ ನಾಡಿಗ್ ನಿಧನ
2020 ದುರಂತ ವರ್ಷ
Recommended Video
2020ನೇ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ದುರಂತವಾಗಿದೆ. ಈ ವರ್ಷ ಹಲವು ಹಿರಿಯ ನಿರ್ದೇಶಕ, ನಿರ್ಮಾಪಕ ಹಾಗೂ ತಂತ್ರಜ್ಞರು ಸಾವನ್ನಪ್ಪಿದ್ದಾರೆ. ಹಿರಿಯ ನಟ ರಂಗಭೂಮಿ ಕಲಾವಿದ ಕೃಷ್ಣ ನಾಡಿಗ್ ಅವರು ಅಕ್ಟೋಬರ್ 19 ರಂದು ವಿಧಿವಶರಾಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್-ನಾಗೇಂದ್ರ) ಅವರು ಅಕ್ಟೋಬರ್ 11 ರಂದು ನಿಧನರಾಗಿದ್ದರು.