Don't Miss!
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಕೆಜೆಪಿ ಪಕ್ಷಕ್ಕೆ ನಿರ್ಮಾಪಕ ಕೆ ಮಂಜು?
ಬಹುಶಃ ಅವರು ಈಗಷ್ಟೇ ಕಣ್ಣು ಬಿಡುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಕ್ಷ (ಕೆಜೆಪಿ) ಸೇರುವ ಸಾಧ್ಯತೆಗಳಿಗೆ. ಅವರ ಸ್ವಸ್ಥಳ ತುರುವೇಕೆರೆಯಿಂದ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎನ್ನುತ್ತವೆ ಮೂಲಗಳು.
ಈಗಾಗಲೆ ಕೆ ಮಂಜು ಅವರು ವಿಜಯೇಂದ್ರ ಅವರನ್ನು ಸಂಪರ್ಕಿಸಿದ್ದು ಈ ಬಗ್ಗೆ ಮಾತುಕತೆಯೂ ನಡೆಸಿದ್ದಾರಂತೆ. ಜಾತಿ ಲೆಕ್ಕಾಚಾರದಲ್ಲಿ ನೋಡುವುದಾದರೆ ತುರುವೇಕೆರೆ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ್ದೇ ಮೇಲುಗೈ. ಇದನ್ನು ಉದ್ದೇಶವಾಗಿಟ್ಟುಕೊಂಡೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೆ ಮಂಜು ಅವರಿಗೆ ಕೆಜೆಪಿ ಟಿಕೆಟ್ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತುರುವೇಕೆರೆ ಕ್ಷೇತ್ರದಿಂದ ಕೊಬ್ರಿ ಮಂಜು ಏನಾದರೂ ಕಣಕ್ಕಿಳಿದರೆ ಬಿಜೆಪಿ ಪಕ್ಷವೇನು ಕೈಕಟ್ಟಿ ಕೂರುವುದಿಲ್ಲ. ನವರಸ ನಾಯಕ ಜಗ್ಗೇಶ್ ಅವರನ್ನು ಮಂಜು ವಿರುದ್ಧ ಕಣಕ್ಕಳಿಸಲಿದೆ. ಸದ್ಯಕ್ಕೆ ಜೆಡಿ(ಎಸ್) ಭದ್ರಕೋಟೆಯಾಗಿರುವ ತುರುವೇಕೆರೆ ಕ್ಷೇತ್ರದಲ್ಲಿ ಎಂ.ಟಿ.ಕೃಷ್ಣಪ್ಪ ವಿರುದ್ಧ ಸೆಣೆಸುವುದು ಕೆಜೆಪಿ ಹಾಗೂ ಬಿಜೆಪಿ ಇಬ್ಬರಿಗೂ ಸವಾಲಿನ ಪ್ರಶ್ನೆ. (ಏಜೆನ್ಸೀಸ್)