Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುಗಾದಿ ಹಬ್ಬಕ್ಕೆ ಸಿನಿ ತಾರೆಯರ ಸ್ಪೆಷಲ್ ವಿಶ್
Recommended Video
ಇಂದು ದೇಶದಾದ್ಯಂತ ಯುಗಾದಿ ಹಬ್ಬದ ಸಂಭ್ರಮ. ನಾಡಿನ ಜನತೆ ಬೇವು ಬೆಲ್ಲ ಸವಿದು ಸಂತಸ ಪಡುತ್ತಿದ್ದಾರೆ. ಹಬ್ಬ ಅಂದ್ರೆ ಎಲ್ಲರಿಗೂ ಸಡಗರ. ಸಿನಿ ತಾರೆಯರು ಸಹ ಬೇವು ಬೆಲ್ಲ ಸವಿದು ಅಭಿಮಾನಿಗಳಿಗೆ ಶುಭ ಕೋರಿದ್ದಾರೆ.
ಹಬ್ಬದ ಪ್ರಯುಕ್ತ ಸಾಕಷ್ಟು ಚಿತ್ರಗಳ ಹೊಸ ಲುಕ್, ಟೀಸರ್, ಹಾಡುಗಳು ರಿಲೀಸ್ ಆಗಿವೆ. ಅಲ್ಲದೆ ವಿಶೇಷವಾಗಿ ಕಿಚ್ಚ ಸುದೀಪ್ ಕಡೆಯಿಂದ ಯೂಟ್ಯೂಬ್ ಚಾನಲ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಭರ್ಜರಿ ಟ್ರೀಟ್ ಕೂಡ ಸಿಕ್ಕಿದೆ.
ಇದರ ಜೊತೆಗೆ ನೆಚ್ಚಿನ ತಾರೆಯರು ಹಬ್ಬದ ವಿಶೇಷವಾಗಿ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಮೇಶ್ ಅರವಿಂದ್, ಶರಣ್ ಸೇರಿದಂತೆ ಸಾಕಷ್ಟು ಕಲಾವಿದರು ಹಬ್ಬದ ವಿಶ್ ಮಾಡಿದ್ದಾರೆ.ಮುಂದೆ ಓದಿ..
ಪ್ರಿಯಾ ಸುದೀಪ್ ಯೂಟ್ಯೂಬ್ ಚಾನಲ್ ಬಿಡುಗಡೆ, ಮೊದಲ ವಿಡಿಯೋ ಇದೆ
|
ನಾಡಿನ ಜನತೆಗೆ ದರ್ಶನ್ ಹಬ್ಬದ ವಿಶ್
"ಸರ್ವರಿಗೂ ಯುಗಾದಿ ಹಬ್ಬದ ಹಾರ್ಧಿಕ ಶುಭಾಶಯಗಳು. ಬೇವು-ಬೆಲ್ಲ ತಿಂದು ಒಳ್ಳೆ ಮಾತಾಡಿ. ಹೊಸ ವರ್ಷದ ಈ ಹುರುಪಿನಲ್ಲಿ ನಿಮ್ಮ ಇಷ್ಟಾರ್ಥಗಳೆಲ್ಲಾ ಈಡೇರಲಿ"
|
ವಿಶೇಷವಾಗಿ ಶುಭಾಶಯ ತಿಳಿಸಿದ ಸುದೀಪ್
"ಎಲ್ಲಾ ಸ್ನೇಹಿತರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಯಾರಿಗೆ ಸಹಾಯದ ಅಗತ್ಯವಿದೆಯೋ ಅವರೊಂದಿಗೆ ಹಬ್ಬ ಮಾಡಿ, ದಾನ ಮಾಡಿ, ಅವರ ಮುಖದಲ್ಲಿ ನಗು ತರಿಸುವ ಮೂಲಕ ಯುಗಾದಿ ಹಬ್ಬವನ್ನು ಸಂಭ್ರಮಿಸಿ"
ಮುಂದಿನ 5 ದಿನ ದರ್ಶನ್ ಪ್ರಚಾರ ಮಾಡಲ್ಲ, ದಿಢೀರ್ ಈ ನಿರ್ಧಾರಕ್ಕೆ ಕಾರಣವೇನು?
ರಮೇಶ್ ಅರವಿಂದ್ ಯುಗಾದಿ ವಿಶ್
"ನಿರಂತರವಾಗಿ ಬೆಲ್ಲದ ಜೊತೆ ಬೇವು free, ಬೇವಿನ ಜೊತೆ ಬೆಲ್ಲ free-ಎಂದು ಅಂಗಡಿಯವನು board ಹಾಕ್ಕಿದ್ದಾನೆ. ಸಂತೋಷವಾಗಿ ತೂಗಿ. ಶುಭ ಯುಗಾದಿ"
|
ಕನ್ನಡ ಬಂಧುಗಳಿಗೆ ಜಗ್ಗೇಶ್ ಶುಭಾಶಯ
"ನಲ್ಮೆಯ ನನ್ನ ಕನ್ನಡ ಬಂಧುಗಳಿಗೆ ಯುಗಾದಿ ಹಬ್ಬದ ಶುಭಾಶಯಗಳು"
|
ಸಿಹಿ ಇರಲಿ ಜೀನದಲ್ಲಿ ಎಂದ ಶರಣ್
"ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ನಿಮ್ಮ ಎಲ್ಲರ ಜೀವನದಲ್ಲಿ ಬೇವಿನ ಕಹಿಗಿಂತಾ, ಬೆಲ್ಲದ ಸಿಹಿ ನಿಮ್ಮ ಜೀವನದಲ್ಲಿ ಇರಲಿ. ಎಲ್ಲರನ್ನು ಭಗವಂತ ಸುಖ ಶಾಂತಿ ನೆಮ್ಮದಿ ಎಲ್ಲ ಕೊಟ್ಟು ಕಾಪಾಡಲಿ"