Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಯುಷ್ಮಾನ್ ಭವ' ಬಿಡುಗಡೆಯಿಂದ ಮುಂದಕ್ಕೆ ಹೋದ ಹರಿಪ್ರಿಯಾ ಸಿನಿಮಾ
ಶಿವರಾಜ್ ಕುಮಾರ್ ನಟನೆಯ 'ಆಯುಷ್ಮಾನ್ ಭವ' ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಅದರಿಂದ ಕೆಲ ಸಿನಿಮಾಗಳಿಗೆ ಸಮಸ್ಯೆ ಆಗಿದೆ. 'ಆಯುಷ್ಮಾನ್ ಭವ' ದಿಂದ ಹರಿಪ್ರಿಯಾ ಅಭಿನಯದ ಸಿನಿಮಾದ ಬಿಡುಗಡೆ ದಿನಾಂಕ ಬದಲಾಗಿದೆ.
ಕನ್ನಡ ಭಾಷೆ ಬಗ್ಗೆ ಇರುವ 'ಕನ್ನಡ್ ಗೊತ್ತಿಲ್ಲ' ಸಿನಿಮಾ ನವೆಂಬರ್ 1 ರಂದು ಬಿಡುಗಡೆ ಆಗಬೇಕಾಗಿತ್ತು. ಆದರೆ, ಆ ಸಮಯಕ್ಕೆ 'ಆಯುಷ್ಮಾನ್ ಭವ' ಚಿತ್ರ ಬರಲು ಸಿದ್ಧವಾಯಿತು. ಹೀಗಾಗಿ, ಬಿಡುಗಡೆ ದಿನವನ್ನು ನವೆಂಬರ್ 15ಕ್ಕೆ ಮುಂದೆ ಹಾಕಿತ್ತು. ಆದರೆ, 'ಆಯುಷ್ಮಾನ್ ಭವ' ಸಿನಿಮಾ ಇದೀಗ ನವೆಂಬರ್ 15ಕ್ಕೆ ತೆರೆಗೆ ಬರಲು ಪ್ಲಾನ್ ಮಾಡಿದೆ.
ಕನ್ನಡಿಗರ ಕುತೂಹಲ ಕೆರಳಿಸಿದ ಹರಿಪ್ರಿಯಾ ಕಾರಣವಿಲ್ಲದ ಕೈಬರಹ
ನವೆಂಬರ್ 15ಕ್ಕೆ 'ಕನ್ನಡ್ ಗೊತ್ತಿಲ್ಲ' ಬಿಡುಗಡೆ ಎಂದು ಚಿತ್ರತಂಡ ಎಲ್ಲ ಕಡೆ ಪ್ರಮೋಷನ್ ಮಾಡಿತ್ತು. ಆದರೆ, ಇದೀಗ ರಿಲೀಸ್ ಡೇಟ್ ಬದಲು ಮಾಡಲಾಗಿದೆ. ಈಗ ನವೆಂಬರ್ 22 ರಂದು ಸಿನಿಮಾ ತೆರೆ ಕಾಣುತ್ತಿದೆ. ಪದೇ ಪದೇ ದಿನಾಂಕ ಬದಲು ಆಗುವುದು, ಪ್ರೇಕ್ಷಕರಲ್ಲಿ ಗೊಂದಲ ಉಂಟಾಗಿರುವುದಂತು ನಿಜ.
ಕನ್ನಡ ಗೊತ್ತಿಲ್ಲ ಟ್ರೇಲರ್ ನೋಡುತ್ತಿದ್ದರೆ, ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಎಂದು ತಿಳಿಯುತ್ತದೆ. ಹರಿಪ್ರಿಯಾ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸುಧಾರಾಣಿ, ಪವನ್ ನಟಿಸಿದ್ದಾರೆ. ಟೀಸರ್ ನಲ್ಲಿ ಧರ್ಮಣ್ಣ ಕಾಮಿಡಿ ಮಜಾ ನೀಡುತ್ತಿದೆ.
ಎರಡೇ ತಿಂಗಳಲ್ಲಿ ಶೂಟಿಂಗ್ ಮುಗೀತು, ಒಂದೇ ದಿನದಲ್ಲಿ ಡಬ್ಬಿಂಗ್ ಆಯ್ತು
ಆರ್ ಜೆ ಮಯೂರ್ ರಾಘವೇಂದ್ರ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಕುಮಾರ ಕಂಠೀರವ ನಿರ್ಮಾಣ ಮಾಡಿದ್ದಾರೆ.