Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೈಲರ್: ಕ್ರೌರ್ಯದ ಪ್ರತಿರೂಪವಾಗಿ ಬರ್ತಿದೆ 'ದಂಡುಪಾಳ್ಯ-3'
'ದಂಡುಪಾಳ್ಯ' ಹಂತಕರು ಅಮಾಯಕರು, ಅಸಹಾಯಕರು, ಏನು ತಪ್ಪು ಮಾಡಿಲ್ಲ ಎಂದು ಬಿಂಬಿಸಿದ್ದ 'ದಂಡುಪಾಳ್ಯ-2' ಚಿತ್ರಕ್ಕೆ ವಿರುದ್ಧವಾಗಿ ಮೂರನೇ ಭಾಗ ಸಜ್ಜಾಗಿರುವಂತೆ ಕಾಣುತ್ತಿದೆ. ಅದಕ್ಕೆ ತಾಜಾ ಉದಾಹರಣೆ 'ದಂಡುಪಾಳ್ಯ-3' ಟ್ರೈಲರ್.
ಹೌದು, 'ದಂಡುಪಾಳ್ಯ-2' ಚಿತ್ರದ ಮುಂದುವರೆದ ಭಾಗ ಸಿದ್ದವಾಗಿದ್ದು, ಬಿಡುಗಡೆಗೆ ತಯಾರಾಗಿದೆ. ಮೊದಲ ಭಾಗದಲ್ಲಿ ತೋರಿಸಿದ್ದ ಕ್ರೌರ್ಯ, ರಕ್ತಪಾತದೊಂದಿಗೆ ಮೂರನೇ ಭಾಗ ಬರ್ತಿದೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಅದೇ ಕೊಲೆ, ಅತ್ಯಾಚಾರ, ಹಿಂಸೆಯ ದೃಶ್ಯಗಳು ಭಯ ಹುಟ್ಟಿಸುತ್ತಿದೆ.
ಚಿತ್ರ ವಿಮರ್ಶೆ: 'ಸತ್ಯ-ಸುಳ್ಳು'ಗಳ ನಡುವಿನ ದಂಡುಪಾಳ್ಯ '2'
ಮೊದಲೆರಡು ಭಾಗಗಳಲ್ಲಿ ಮನರಂಜನೆಯ ಜೊತೆ ನೈಜಕಥೆ ಹೇಳಿದ್ದ ಚಿತ್ರತಂಡ ಈಗ ಮೂರನೇ ಭಾಗದಲ್ಲಿ ಕಥೆಗೆ ಅಂತ್ಯವಾಡಲು ಮುಂದಾಗಿದೆ. ಹೀಗಾಗಿ, 'ದಂಡುಪಾಳ್ಯ' ಸರಣೆಯ ಕೊನೆ ಹೇಗಿರಲಿದೆ ಎಂಬ ಕುತೂಹಲ ಪ್ರೇಕ್ಷಕರದ್ದು.
ನಟಿ ಪೂಜಾ ಗಾಂಧಿ, ರವಿಕಾಳೆ, ಮಕರಂದ್ ದೇಶಪಾಂಡೆ, ರವಿಶಂಕರ್, ಸಂಜನಾ ಸೇರಿದಂತೆ ಹಲವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಶ್ರೀನಿವಾಸು ರಾಜು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೆಂಕಟ್ ನಿರ್ಮಾಣ ಮಾಡಿದ್ದಾರೆ. ಅಂದ್ಹಾಗೆ, ಡಿಸೆಂಬರ್ ಕೊನೆ ಅಥವಾ ಜನವರಿ ತಿಂಗಳಿನಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.
ಟ್ರೈಲರ್ ನೋಡಲು ಈ ಲಿಂಕ್ ಕ್ಲಿಕ್ ಮಾಡಿ....