Don't Miss!
- News Actress Harshika Poonacha: ಪ್ರಹ್ಲಾದ್ ಜೋಶಿ ಭೇಟಿಯಾಗಿ ಧನ್ಯವಾದ ತಿಳಿಸಿದ ನಟಿ ಹರ್ಷಿಕಾ ದಂಪತಿ: ಸಚಿವರ ಅಭಯ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಗ್ರಂ'ನಷ್ಟೇ ನಿರೀಕ್ಷೆ ಹುಟ್ಟಿಸಿರುವ ಚಿತ್ರ 'ಗಣಪ'
ಹೊಸ ಪ್ರತಿಭೆಗಳ ಮತ್ತೊಂದು ಚಿತ್ರ ಸ್ಯಾಂಡಲ್ ವುಡ್ ನಲ್ಲಿ ರೆಡಿಯಾಗಿದೆ. ಒಟ್ಟು 112 ದಿನಗಳ ಚಿತ್ರೀಕರಣ ಮುಗಿಸಿಕೊಂಡು ಇದೀಗ ಮೊದಲ ಪ್ರತಿಯೊಂದಿಗೆ ಸಿದ್ಧವಾಗಿದೆ 'ಗಣಪ'. ಪ್ರಭು ಶ್ರೀನಿವಾಸ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ಶೂಟಿಂಗ್ ಚೆನ್ನೈ, ಬೆಂಗಳೂರು, ಮುಂಬೈ, ಮದುರೈ, ಕಾರೈಕುಡಿಗಳಲ್ಲಿ ನಡೆದಿರುವುದು ವಿಶೇಷ.
ಪಿ 2 ಎಂಟರ್ಟೈನ್ಮೆಂಟ್ ಅಡಿಯಲ್ಲಿ ಪ್ರೇಮ್ ಹಾಗೂ ಪರಮೇಶ್ ಅವರು ನಿರ್ಮಿಸಿರುವ ಗಣಪ ಚಿತ್ರೇತರ ಚಟುವಟಿಕೆಗಳನ್ನು ಪೂರೈಸಿಕೊಂಡು ಇದೀಗ ಮೊದಲ ಪ್ರತಿಯನ್ನು ಹೊರತಂದಿದೆ. ಅಂಧರಿಗೆ ಗಡಿಯಾರವನ್ನು ನೀಡುವ ಪ್ರಶಂಸನಿಯ ವಿಚಾರದಿಂದ 'ಗಣಪ' ಚಿತ್ರದ ಧ್ವನಿ ಸುರುಳಿ ಅನ್ನು ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.
ನಿರ್ದೇಶಕ ಪ್ರಭು ಶ್ರೀನಿವಾಸ್ ಈ ಹಿಂದೆ 'ಜೀವ' ಸಿನಿಮಾ ನಿರ್ದೇಶನ ಮಾಡಿದವರು, 'ಗಣಪ' ಚಿತ್ರಕ್ಕೆ ಅನೇಕ ಹೊಸ ಪ್ರತಿಭೆಗಳನ್ನು ಪರಿಚಯ ಮಾಡಿದ್ದಾರೆ. 'ಉಗ್ರಂ' ಚಿತ್ರದ ನಂತರ ಕನ್ನಡ ಚಿತ್ರಪ್ರೇಮಿಗಳು ತಾಂತ್ರಿಕತೆಯ ಶ್ರೀಮಂತಿಕೆಯನ್ನು ಈ ಚಿತ್ರದಲ್ಲಿ ಕಾಣಬಹುದಾಗಿದೆ ಎನ್ನುತ್ತಾರೆ ನಿರ್ಮಾಪಕರು.