Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಆದ ಬಳಿಕ ಮೊದಲ ಕನ್ನಡ ಸಿನಿಮಾ ನೇರವಾಗಿ ರಿಲೀಸ್
ಚಿತ್ರಮಂದಿರಗಳು ತೆರೆಯಲು ಕೇಂದ್ರ ಸರ್ಕಾರ ಅನುಮತಿ ಏನೋ ಕೊಟ್ಟಿದೆ. ಆದರೆ, ಥಿಯೇಟರ್ಗೆ ಪ್ರೇಕ್ಷಕರು ಬರಲು ಧೈರ್ಯ ಮಾಡಿಲ್ಲ. ಹಾಗಾಗಿ, ಯಾವುದೇ ಹೊಸ ಸಿನಿಮಾ ಇದುವರೆಗೂ ಬಿಡುಗಡೆ ದಿನಾಂಕ ಘೋಷಣೆ ಮಾಡಿಲ್ಲ.
ಈ ವಾರ ಏಳು ಹಳೆಯ ಚಿತ್ರಗಳು ರಿ-ರಿಲೀಸ್ ಆಗಿದೆ. ಶಿವಾಜಿ ಸೂರತ್ಕಲ್, ಮಾಯಾಬಜಾರ್, ಕಾಣದಂತೆ ಮಾಯವಾದನು, 3ರ್ಡ್ ಕ್ಲಾಸ್, ಲವ್ ಮಾಕ್ಟೈಲ್, ಶಿವಾರ್ಜುನ, 5 ಅಡಿ 7 ಅಂಗುಲ ಸಿನಿಮಾಗಳು ಮರು ಬಿಡುಗಡೆಯಾಗಿದೆ.
ಚಿತ್ರಮಂದಿರಗಳು ಓಪನ್: ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
ಮುಂದಿನ ವಾರವೂ ಒಂದಿಷ್ಟು ಚಿತ್ರಗಳು ರಿ-ರಿಲೀಸ್ ಆಗುತ್ತಿದೆ. ಬಹುಶಃ ಇನ್ನು ಕೆಲವು ವಾರಗಳು ಹೊಸ ಸಿನಿಮಾಗಳು ಚಿತ್ರಮಂದಿರಕ್ಕೆ ಬರುವುದು ಅನುಮಾನ ಎನ್ನುವ ಸಮಯದಲ್ಲೇ ಇಲ್ಲೊಂದು ಚಿತ್ರ ನೇರವಾಗಿ ಥಿಯೇಟರ್ಗೆ ಬರೋಕೆ ಸಜ್ಜಾಗಿದೆ.
ಹೌದು, ಅಕ್ಟೋಬರ್ 23ಕ್ಕೆ 'ಪುರುಸೋತ್ ರಾಮ' ಸಿನಿಮಾ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಲಾಕ್ಡೌನ್ ಆದ್ಮೇಲೆ ನೇರವಾಗಿ ಚಿತ್ರಮಂದಿರಕ್ಕೆ ಬರುತ್ತಿರುವ ಮೊದಲ ಸಿನಿಮಾ ಇದಾಗಲಿದೆ.
Recommended Video
ರವಿಶಂಕರ್ ಗೌಡ, ಕುರಿಪ್ರತಾಪ್ ಹಾಗೂ ಕಾಮಿಡಿ ಕಿಲಾಡಿ ಶಿವರಾಜ್ ಕೆಆರ್ ಪೇಟೆ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವನ್ನು ರಿತಿಕ್ ಸರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕಿ ಮಾನಸ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.