twitter
    For Quick Alerts
    ALLOW NOTIFICATIONS  
    For Daily Alerts

    ದೇಸಾಯಿ ಬಿಟ್ಟ ಪೋಸ್ಟರ್ ಗಳ ಹಿಂದಿನ ಅರ್ಥ ಏನು?

    By Naveen
    |

    ಕನ್ನಡ ಚಿತ್ರರಂಗದ ಹಿರಿಯ ಹಾಗೂ ಪ್ರತಿಭಾವಂತ ನಿರ್ದೇಶಕರ ಪೈಕಿ ಒಬ್ಬರು ಸುನೀಲ್ ಕುಮಾರ್ ದೇಸಾಯಿ. ಎಲ್ಲ ಬಗೆಯ ಸಿನಿಮಾಗಳನ್ನು ಮಾಡುವ ಇವರು ಸಸ್ಪೆನ್ಸ್ ಚಿತ್ರಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಇದೀಗ ದೇಸಾಯಿ ಹೊಸ ಸಿನಿಮಾ ಮೂಲಕ ಬಂದಿದ್ದಾರೆ.

    ಸದ್ಯ ದೇಸಾಯಿ ಅವರು 'ಉದ್ಘರ್ಷ' ಸಿನಿಮಾವನ್ನು ಮಾಡುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಈಗಾಗಲೇ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿತ್ತು. ಹುಡುಗಿಯೊಬ್ಬಳ ಕಾಲು ತೋರಿಸಿ ಚಿತ್ರದ ಬಗ್ಗೆ ಕುತೂಹಲ ಹುಟ್ಟುವಂತೆ ಮಾಡಿದ್ದರು.

    ದೇಸಾಯಿ 'ಉದ್ಘರ್ಷ'ಕ್ಕೆ ಆವೇಶ ಮತ್ತು ಆಕ್ರೋಶದ 'ಸ್ಪರ್ಶ' ದೇಸಾಯಿ 'ಉದ್ಘರ್ಷ'ಕ್ಕೆ ಆವೇಶ ಮತ್ತು ಆಕ್ರೋಶದ 'ಸ್ಪರ್ಶ'

    ಕಾಲುಗಳ ನಂತರ ಈಗ ಕೈಗಳನ್ನು ದೇಸಾಯಿ ತೋರಿಸಿದ್ದಾರೆ. ಸದ್ಯ ಸಿನಿಮಾದ ಎರಡನೇ ಪೋಸ್ಟರ್ ರಿಲೀಸ್ ಆಗಿದ್ದು, ಈ ಪೋಸ್ಟರ್ ಕೂಡ ಪ್ರೇಕ್ಷಕರ ಮನಸ್ಸಿನಲ್ಲಿ ಪ್ರಶ್ನೆ ಮೂಡಿಸಿದೆ.

    kannada movie utgarsha second poster release

    ವಿಶೇಷ ಅಂದರೆ, 10 ನಿಮಿಷದಲ್ಲಿ ನಡೆಯೋ ಘಟನೆಯನ್ನ ಆಧಾರಿಸಿ ಈ ಸಿನಿಮಾ ಮಾಡಲಾಗಿದೆ. ಇಡೀ ಚಿತ್ರದಲ್ಲಿ ಕೇವಲ 20 ನಿಮಿಷದ ಡೈಲಾಗ್ಸ್ ಮಾತ್ರ ಇದೆ.

    kannada movie utgarsha second poster release

    ಉಳಿದಂತೆ, ಠಾಕೂರ್‌ ಅನೂಪ್‌ ಸಿಂಗ್‌, ತಾನ್ಯ ಹೋಪ್‌, ಧನ್ಸಿಕಾ, ಬಾಹುಬಲಿ ಖ್ಯಾತಿಯ ಪ್ರಭಾಕರ್‌, ಶ್ರದ್ಧಾ ದಾಸ್‌, ಕಬೀರ್‌ ಸಿಂಗ್‌ ದುಹಾನ್, ಹರ್ಷಿಕಾ ಪೂಣಚ್ಚ ಸೇರಿದಂತೆ ಅನೇಕರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    English summary
    Kannada Senior Director sunil kumar desai directional udgarsha movie second poster released. already movie shooting has completed.
    Saturday, September 1, 2018, 14:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X