For Quick Alerts
For Daily Alerts
Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಸವಣ್ಣನವರ ವಚನಗಳಿಗೆ ಹೊಸ ರೂಪ ನೀಡುತ್ತಿರುವ ಅನೂಪ್ ಸೀಳಿನ್
News
oi-Naveen
By Naveen
|
ಕರ್ನಾಟಕ ತುಂಬ ಈಗ ಲಿಂಗಾಯಿತ ಮತ್ತು ವೀರಶೈವ ಪ್ರತ್ಯೇಕ ಧರ್ಮದ ಗಲಾಟೆ ಜೋರಾಗಿ ನಡೆಯುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಕನ್ನಡದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಬಸವಣ್ಣನವರ ವಚನಗಳನ್ನು ಇನಷ್ಟು ಜನರಿಗೆ ತಲುಪಿಸುವುದಕ್ಕೆ ಮುಂದಾಗಿದ್ದಾರೆ.
ತಮ್ಮ ಸಿನಿಮಾ ಸಂಗೀತದ ನಡುವೆ ಅನೂಪ್ "ಕಳಬೇಡ ಕೊಲಬೇಡ" ಎಂಬ ಮ್ಯೂಸಿಕ್ ಆಲ್ಬಂ ಮಾಡುವ ತಯಾರಿ ನಡೆಸಿದ್ದಾರೆ. ತಮ್ಮ ಸಂಗೀತದ ಜೊತೆಗೆ ಬಸವಣ್ಣ ರವರ ಅದ್ಬುತ ವಚನಗಳು ಬೇರೆಯೆ ಲೋಕಕ್ಕೆ ಕರೆದೊಯ್ಯುತ್ತದೆ. ಎಂಬುದು ಅನೂಪ್ ಅವರ ಅಭಿಪ್ರಾಯ.
ಕನ್ನಡದಲ್ಲಿ ಇದು ಹೊಸ ಪ್ರಯತ್ನವಾಗಿದ್ದು, 12ನೇ ಶತಮಾನದ ವಚನಗಳನ್ನು ಇಂದಿನ ಪೀಳಿಗೆಯ ಜನರಿಗೆ ತಲುಪಿಸುವ ಪ್ರಯತ್ನವನ್ನು ಮಾಡಿದ್ದಾರೆ. 'ಜೆ ಪಿ ಮ್ಯೂಸಿಕ್' ವತಿಯಿಂದ ಸದ್ಯದಲ್ಲೇ ಅನೂಪ್ ಅವರ "ಕಳಬೇಡ ಕೊಲಬೇಡ" ಆಲ್ಬಂ ಬಿಡುಗಡೆಯಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada music director Anoop Seelin new music album.
Story first published: Monday, July 31, 2017, 17:28 [IST]
Other articles published on Jul 31, 2017