twitter
    For Quick Alerts
    ALLOW NOTIFICATIONS  
    For Daily Alerts

    ಕೊರೊನಾ ಸೋಂಕಿಗೆ ಬಲಿಯಾದ ಚಂದನವನದ ಯುವ ನಟ, ನಿರ್ಮಾಪಕ ಅರ್ಜುನ್ ಮಂಜುನಾಥ್

    |

    ಸ್ಯಾಂಡಲ್ ವುಡ್ ನ ಯುವ ನಟ ಮತ್ತು ನಿರ್ಮಾಪಕ ಅರ್ಜುನ್ ಮಂಜುನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಮಂಜುನಾಥ್ ಇಂದು ಕೊರೊನಾದಿಂದ ಮೃತಪಟ್ಟಿದ್ದಾರೆ.

    ಸದ್ಯ '0% ಲವ್' ಸಿನಿಮಾ ನಿರ್ಮಾಣ ಮಾಡಿ ನಟಿಸುತ್ತಿದ್ದ ಅರ್ಜುನ್ ಮಂಜುನಾಥ್ ಸಿನಿಮಾ ಬಿಡುಗಡೆಗೂ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದಾರೆ.

    ಕೋವಿಡ್‌ಗೆ ಸುನೇತ್ರ ಪಂಡಿತ್ ಸಹೋದರಿ ಬಲಿ: ಬಿಬಿಎಂಪಿಗೆ ತಿವಿದ ನಟಿಕೋವಿಡ್‌ಗೆ ಸುನೇತ್ರ ಪಂಡಿತ್ ಸಹೋದರಿ ಬಲಿ: ಬಿಬಿಎಂಪಿಗೆ ತಿವಿದ ನಟಿ

    ಕಳೆದ ವರ್ಷವೂ ಇದೇ ಸಮಯದಲ್ಲಿ ಕೊರೊನಾ ಹಾವಳಿ ಮಿತಿಮೀರಿತ್ತು. ಲಾಕ್ ಡೌನ್ ಇದ್ದರೂ ಸಹ ಕೊರೊನಾಗೆ ಅನೇಕರು ಬಲಿಯಾಗಿದ್ದರು. ಅನೇಕ ಸೆಲೆಬ್ರಿಟಿಗಳನ್ನು ಸಹ ಕೊರೊನಾ ಬಲಿ ಪಡೆದಿತ್ತು. ಹುಲಿವಾನ್ ಗಂಗಾಧರಯ್ಯ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಕೊರೊನಾದಿಂದ ಮೃತಪಟ್ಟಿದ್ದಾರೆ.

     Kannada Producer Manjunath passed away due to Corona

    Recommended Video

    ಡಿಕೆ ಶಿವಕುಮಾರ್, ಕುಮಾರಸ್ವಾಮಿ ಯಾರೂ ಸಾಚಾ ಅಲ್ಲ!! | Filmibeat Kannada

    ಬೆಂಗಳೂರಿನಲ್ಲಿ ದಿನಕ್ಕೆ 10,000 ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಆತಂಕ ಸೃಷ್ಟಿಯಾಗಿದೆ. ಸೋಂಕಿತರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

    English summary
    Kannada Producer Manjunath passed away due to Corona.
    Monday, April 19, 2021, 8:49
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X