Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ದೇಶಕ ತಿಪಟೂರು ರಘು ನಿಧನ
ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕರುಗಳಲ್ಲಿ ಒಬ್ಬರಾದ ತಿಪಟೂರು ರಘು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರಿಗೆ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಇತ್ತು.
ಕನ್ನಡದಲ್ಲಿ ಕೆಲವು ಅತ್ಯುತ್ತಮ ಸಿನಿಮಾಗಳನ್ನು ತಿಪಟೂರು ರಘು ನೀಡಿದ್ದಾರೆ. 1984ರಲ್ಲಿ ಬಿಡುಗಡೆ ಆದ ಶಂಕರ್ನಾಗ್-ವಿಷ್ಣುವರ್ಧನ್ ನಟನೆಯ 'ಬೆಂಕಿ-ಬಿರುಗಾಳಿ', 'ನಾಗ ಕಾಳ ಭೈರ', 'ವೀಣೆ', 'ಬೆಟ್ಟದ ಕಳ್ಳ' ಇನ್ನೂ ಕೆಲವು ಸಿನಿಮಾಗಳನ್ನು ತಿಪಟೂರು ರಘು ನಿರ್ದೇಶನ ಮಾಡಿದ್ದರು. ನಿರ್ದೇಶನ ಮಾತ್ರವೇ ಅಲ್ಲದೆ ಹಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದರು ತಿಪಟೂರು ರಘು.
Recommended Video
ಕನ್ನಡ ಚಿತ್ರರಂಗದಲ್ಲಿ ಹಲವು ಖ್ಯಾತ ನಟ-ನಟಿಯರು ಸಾಲು-ಸಾಲಾಗಿ ನಿಧನರಾಗುತ್ತಿರುವುದು ಆತಂಕಕಾರಿ. ರಿಯ ನಟ ಬಿ.ಎಂ.ಕೃಷ್ಣೇಗೌಡ, ಆರ್.ಎಸ್.ರಾಜಾರಾಮ್, ಚಿತ್ರಸಾಹಿತಿ ಶ್ರೀರಂಗ, ಕೋಟಿ ರಾಮು, ಶಂಖನಾದ ಅರವಿಂದ್, ನಿರ್ದೇಶಕ ರೇಣುಕಾ ಶರ್ಮಾ ಇನ್ನೂ ಹಲವಾರು ಮಂದಿ ಇತ್ತೀಚಿನ ದಿನಗಳಲ್ಲಿ ಸಾವನ್ನಪ್ಪಿದ್ದಾರೆ.