'ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ' : ಹೋರಾಟಕ್ಕೆ ಬಲ ತುಂಬಿದ ಸ್ಟಾರ್ ಗಳು

'ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ' ಹೋರಾಟಕ್ಕೆ ಸ್ಯಾಂಡಲ್ ವುಡ್ ನಟ ಅನೇಕ ನಟರು, ನಿರ್ದೇಶಕರು ಬೆಂಬಲ ನೀಡಿದ್ದಾರೆ. ಇಂದು ನಡೆಯುತ್ತಿರುವ ಈ ಹೋರಾಟಕ್ಕೆ ಸ್ಟಾರ್ ಗಳ ಬಲ ಸಿಕ್ಕಿದೆ.

ನಟ ಉಪೇಂದ್ರ ಈಗಾಗಲೇ ಈ ಹೋರಾಟದಲ್ಲಿ ಒಂದು ದಿನ ಭಾಗಿಯಾಗುತ್ತೇನೆ ಎಂದು ಹೇಳಿದ್ದರು. ಈಗ ಶಿವರಾಜ್ ಕುಮಾರ್ ಕೂಡ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಕರ್ನಾಟಕದಲ್ಲಿ ನೆಲ ಜಲ, ಉದ್ಯೋಗ ಯಾವುದೇ ಆದರೂ ಮೊದಲ ಆದ್ಯತೆ ಕನ್ನಡಿಗರಿಗೆ ಇರಬೇಕು. ಒಳ್ಳೆಯ ಉದ್ದೇಶದಿಂದ ಆಗುತ್ತಿರುವ ಈ ಹೋರಾಟ ಯಶಸ್ವಿಯಾಗಲಿ. ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡುತ್ತೇನೆ'' ಎಂದು ಹೇಳಿದ್ದಾರೆ.

ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟ ವಸಿಷ್ಟ, ಚೇತನ್, ನೆನಪಿರಲಿ ಪ್ರೇಮ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್, ಚಿಕ್ಕಣ್ಣ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹೀಗೆ ಸಾಕಷ್ಟು ಗಣ್ಯರು ಈ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

Kannada Stars Supports Karnataka Jobs For Kannadigas Protest

ಇಂದು (ಆಗಸ್ಟ್ 14) ಮತ್ತು ನಾಳೆ (ಆಗಸ್ಟ್ 15) ರಂದು ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ಮಾಡಲಾಗುತ್ತಿದೆ. ಈ ಹೋರಾಟದಲ್ಲಿ ಕನ್ನಡದ ಯುವಕ ಯುವತಿಯರು ಭಾಗಿಯಾಗಿ ಎಂದು ಸ್ಟಾರ್ ಗಳು ಮನವಿ ಮಾಡಿದ್ದಾರೆ.

ಖಾಸಗಿ ಸಂಸ್ಥೆಯಲ್ಲೂ ಸ್ಥಳೀಯರಿಗೆ ಮೀಸಲಾತಿ: ಜಗನ್ ಮಹತ್ವದ ನಿರ್ಣಯ

ಸ್ಥಳಿಯರಿಗೆ ಉದ್ಯೋಗವಕಾಶಗಳು ನೀಡಬೇಕು ಎನ್ನುವ ಉದ್ದೇಶದಿಂದ ಈ ಹೋರಾಟ ಮಾಡಲಾಗುತ್ತದೆ.

More from Filmibeat

English summary
Kannada stars supports Karnataka Jobs For Kannadigas protest.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X