Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸತ್ಯಾನಂದ ರವಿಚೇತನ್ ಈಗ ಕಾರ್ಕಳದ ಪವಾಡ ಪುರುಷ
ಡಿವೈನ್ ವರ್ಲ್ಡ್ ಇಂಟರ್ ನ್ಯಾಷನಲ್ ಸಂಸ್ಥೆಯ 'ಕಾರ್ಕಳದ ಪವಾಡ ಪುರುಷ ಸಂತ ಲಾರೆನ್ಸ್' ಚಿತ್ರವು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣವಾಗಿ ಇದೀಗ ಬೆಂಗಳೂರಿನಲ್ಲಿ ಕ್ಲೈಮಾಕ್ಸ್ ಚಿತ್ರೀಕರಣ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರ ಚರ್ಚ್ ಅಲ್ಲಿ ಈ ಚಿತ್ರದ ಚಿತ್ರೀಕರಣ ಕೆಲವು ದಿವಸ ನಡೆಸಲಾಯಿತು.
'ಕಾರ್ಕಳದ ಪವಾಡ ಪುರುಷ ಸಂತ ಲಾರೆನ್ಸ್' ಜೀವನ ಆಧಾರದ ಮೇಲೆ ಚಿತ್ರದ ಕಥೆ ರಚಿಸಲಾಗಿದ್ದು ಇದರಲ್ಲಿ ಅನೇಕ ಪವಾಡಗಳನ್ನು ತೆರೆಯಮೇಲೆ ಹೇಳಲಾಗಿದೆ. ಈ ಚಿತ್ರವೂ ಕಳೆದ ಮೇ 19ರಂದು ಮಂಗಳೂರಿನಲ್ಲಿ ಪ್ರಾರಂಭವಾಗಿ ಶೇಕಡ 75 ರಷ್ಟು ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ಕ್ಲೈಮಾಕ್ ಗಾಗಿ ಆಗಮಿಸಿದೆ.
ಕ್ರಿ.ಪೂ
258
ಕಥೆ
ಹಿನ್ನೆಲೆ
ಇರುವ
ವ್ಯಕ್ತಿ
ಚಿತ್ರ
ಇದು.
ಪ್ರಾಚೀನ
ರೋಮ್
ದೇಶದಲ್ಲಿ
ನಡೆದ
ಸಂದರ್ಭಗಳನ್ನು
ಚಿತ್ರಕತೆಯಲ್ಲಿ
ಅಳವಡಿಸಿಕೊಳ್ಳಲಾಗಿದೆ.
ಪ್ರವೀಣ್
ತಕೋಟ್
ನಿರ್ದೇಶನದ
ಈ
ಚಿತ್ರಕ್ಕೆ
ಸ್ಟೀಫನ್
ಮೆಂಡಿಸ್
ಅವರು
ನಿರ್ಮಾಪಕರು.
ಶಂಕರ್
ಅವರ
ಛಾಯಾಗ್ರಹಣ,
ಬಾಲ
ಅವರ
ಸಂಗೀತ
ಇರುವ
ಈ
ಚಿತ್ರದಲ್ಲಿ
ಆರು
ಹಾಡುಗಳಿವೆ.
ನಾಲ್ಕು
ಹಾಡುಗಳನ್ನು
ಈಗಾಗಲೇ
ಚಿತ್ರೀಕರಿಸಿಕೊಳ್ಳಲಾಗಿದೆ.
[ಯಾರಿವನು
ಚಿತ್ರ
ವಿಮರ್ಶೆ]
ತಾರಾಗಣದಲ್ಲಿ 'ಯಾರಿವನು' ಚಿತ್ರದಲ್ಲಿ ಅಭಿನಯಿಸಿದ್ದ ರವಿ ಚೇತನ್ ಮುಖ್ಯಪಾತ್ರದಲ್ಲಿದ್ದಾರೆ. ನಟಿ ಭವ್ಯಾ, ಟೆನ್ನಿಸ್ ಕೃಷ್ಣ, ರೇಖಾ ದಾಸ್, ಶೋಭರಾಜ್, ಸ್ವಸ್ತಿಕ್ ಶಂಕರ್, ಮನ್ ಮೋಹನ್ ರಾಯ್, ಅಲ್ವಿನ್ ಡಿ ಸಿಲ್ವಾ, ಶಕ್ತಿ ಹಾಗೂ ಇತರರು ಇದ್ದಾರೆ. (ಒನ್ಇಂಡಿಯಾ ಕನ್ನಡ)