Don't Miss!
- News Lok Sabha election 2024: ಟಿಡಿಪಿ ಅಭ್ಯರ್ಥಿ 5,785 ಕೋಟಿ ಒಡೆಯ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೀತಾರಾಮ ಕಲ್ಯಾಣ' ಮೆಚ್ಚಿದ ರಾಜಕೀಯ ನಾಯಕರು
Recommended Video
ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಪುತ್ರ ನಿಖಿಲ್ ಕುಮಾರ್ ಅಭಿನಯದ 'ಸೀತಾರಾಮ ಕಲ್ಯಾಣ' ಚಿತ್ರ ಇಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಚಿತ್ರದ ಮೊದಲ ಪ್ರದರ್ಶನ ಶುರುವಾಗಲಿದೆ.
'2.0' ಚಿತ್ರದ ನಿರ್ಮಾಪಕನ ಜೊತೆ ನಿಖಿಲ್ ಮುಂದಿನ ಸಿನಿಮಾ
ನಿನ್ನೆ ಸಿನಿಮಾದ ವಿಶೇಷ ಪ್ರದರ್ಶನವನ್ನು ರಾಜಕೀಯ ನಾಯಕರಿಗಾಗಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಜೊತೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಈಶ್ವರಪ್ಪ, ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಜಮೀರ್ ಅಹಮದ್ ಖಾನ್ ಮುಂತಾದವರು ಭಾಗವಹಿಸಿದ್ದರು.
ನಗರದ ಓರಿಯಾನ್ ಮಾಲ್ ನಲ್ಲಿ ನಿನ್ನೆ ಸಂಜೆ ವಿಶೇಷ ಪ್ರದರ್ಶನದಲ್ಲಿ ಸೀತಾರಾಮರನ್ನು ನೋಡಿ ರಾಜಕೀಯ ನಾಯಕರು ಇಷ್ಟ ಪಟ್ಟರು. ನಿಖಿಲ್ನಟನೆಯನ್ನ ಹೋಗಳಿದರು.
ಅಂದಹಾಗೆ, ಇಂದು 'ಸೀತಾರಾಮ ಕಲ್ಯಾಣ' ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಚಿತಾ ರಾಮ್ ಸಿನಿಮಾದ ನಾಯಕಿಯಾಗಿದ್ದಾರೆ. ಎ ಹರ್ಷ ಚಿತ್ರದ ನಿರ್ದೇಶನ ಮಾಡಿದ್ದು, ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ.