For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊರಗೆ ಮಳೆ; ಜ್ಯಾನಜ್ಯೋತಿಯಲ್ಲಿ ಪ್ರಶಸ್ತಿಗಳ ಸುರಿಮಳೆ
News
oi-Sriram
By Sriram
|
ಈ ವರ್ಷದ ಪ್ರಶಸ್ತಿ ಪಟ್ಟಿಯ ಬಗ್ಗೆ ಪ್ರತಿವರ್ಷಕ್ಕಿಂತ ಹೆಚ್ಚೇ ಎನ್ನಬಹುದಾದಷ್ಟು ಅಪಸ್ವರ ಕೇಳಿಬಂದಿತ್ತು. ಕೊಡಬೇಕಾದವರಿಗೆ ಕೊಡದೇ ಕೊಡಬಾರದವರಿಗೆ ಪ್ರಶಸ್ತಿ ಹಂಚಲಾಗಿದೆ ಎಂಬ ಕೂಗು ಧ್ವನಿಸಿತ್ತು. ಅಪಸ್ವರದ ನಡುವೆಯೂ ನಿರಾತಂಕವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿರುವುದು ಆಶ್ಚರ್ಯವಾದರೂ ಸತ್ಯ.
ಪ್ರಶಸ್ತಿ ಸಮಾರಂಭದ ವೇದಿಕೆಯೀಗ ಸಿನಿಮಾ ತಾರೆಗಳ ಕಾಲಿನ ಸ್ಟರ್ಶಕ್ಕೆ ಸಾಕ್ಷಿಯಾಗುತ್ತಿದೆ. ಜ್ಯಾನಜ್ಯೋತಿ ಸಭಾಂಗಣ ಸಿನಿಮಾ ತಾರೆಯರು ಹಾಗೂ ಗಣ್ಯರಿಂದ ತುಂಬಿಹೋಗಿದೆ. ಎಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ಅಲ್ಲಿನ ಪ್ರಶಸ್ತಿ ಸುರಿಮಳೆಗೆ ಹೊರಗಡೆ ಸುರಿಯುತ್ತಿರುವ ಧಾರಾಕಾರ ಮಳೆ ಸಾಥ್ ನೀಡಿದೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ ಪ್ರಶಸ್ತಿ ದ್ವಾರಕೀಶ್ ಅನು ಪ್ರಭಾಕರ್ ಯೋಗರಾಜ್ ಭಟ್ vishnuvardhan award dwarakish anu prabhakar yogaraj bhat
English summary
Karnataka Sate Film Award 2009-2010 function is held in Bangalore Jyanajyothi Sabhangana today on May 15, 2012.
Story first published: Tuesday, May 15, 2012, 18:57 [IST]
Other articles published on May 15, 2012